Webdunia - Bharat's app for daily news and videos

Install App

ಬಿಜೆಪಿ ಶಾಸಕನ ನಾಲಿಗೆ ಕತ್ತರಿಸಿದರೆ 5 ಲಕ್ಷ ಬಹುಮಾನ ಕೊಡುತ್ತೇನೆ ಎಂದ ಕಾಂಗ್ರೆಸ್ ನಾಯಕ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (10:07 IST)
ಮುಂಬೈ: ಹುಡುಗ ಇಷ್ಟಪಟ್ಟರೆ, ಆತ ಪ್ರೀತಿಸುವ ಹುಡುಗಿಯನ್ನು ಅಪಹರಿಸಿಯಾದರೂ ಮದುವೆ ಮಾಡಿಸುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಮ್ ನಾಲಿಗೆ ಕತ್ತರಿಸಿದವರಿಗೆ 5 ಲಕ್ಷ ರೂ. ಬಹುಮಾನ ಕೊಡುವುದಾಗಿ ಕಾಂಗ್ರೆಸ್ ನಾಯಕ ಸುಬೋಧ್ ಸಾವ್ಜಿ ಘೋಷಿಸಿದ್ದಾರೆ.

ಬಿಜೆಪಿ ಶಾಸಕನ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿತ್ತು. ಅಷ್ಟೇ ಅಲ್ಲದೆ, ಶಾಸಕರ ವಿರುದ್ಧ ಮಹಿಳಾ ಆಯೋಗ ವಿವರಣೆ ಕೋರಿ ನೋಟಿಸ್ ಜಾರಿ ಮಾಡಿತ್ತು.

ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ವಿಡಿಯೋ ಸಂದೇಶ ನೀಡಿದ್ದು, ಶಾಸಕ ರಾಮ್ ಕದಮ್ ಹೇಳಿಕೆಯನ್ನು ಖಂಡಿಸುತ್ತೇನೆ. ಇಂತಹ ಹೇಳಿಕೆ ನೀಡಿದ ಶಾಸಕನ ನಾಲಿಗೆ ಕತ್ತರಿಸಿ ತಂದರೆ 5 ಲಕ್ಷ ರೂ. ಬಹುಮಾನ ನೀಡುತ್ತೇನೆ’ ಎಂದು ಮತ್ತಷ್ಟು ವಿವಾದವೆಬ್ಬಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments