Select Your Language

Notifications

webdunia
webdunia
webdunia
webdunia

ಚಿದಂಬರಂ ಬಂಧನ ವಿಚಾರದಲ್ಲಿ ಪ್ರಧಾನಿ ಮೋದಿ ಸಮರ್ಥಿಸಿಕೊಂಡ ಮತ್ತೊಬ್ಬ ಕಾಂಗ್ರೆಸ್ ನಾಯಕ

ಚಿದಂಬರಂ ಬಂಧನ ವಿಚಾರದಲ್ಲಿ ಪ್ರಧಾನಿ ಮೋದಿ ಸಮರ್ಥಿಸಿಕೊಂಡ ಮತ್ತೊಬ್ಬ ಕಾಂಗ್ರೆಸ್ ನಾಯಕ
ನವದೆಹಲಿ , ಶುಕ್ರವಾರ, 23 ಆಗಸ್ಟ್ 2019 (11:01 IST)
ನವದೆಹಲಿ: ಮಾಜಿ ವಿತ್ತ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರನ್ನು ಭ್ರಷ್ಟಾಚಾರ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ಟೀಕಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ ಬೆನ್ನಲ್ಲೇ ಮತ್ತೊಬ್ಬ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಈ ವಿಚಾರದಲ್ಲಿ ಪ್ರಧಾನಿ ಮೋದಿಯನ್ನು ದೂರುವುದು ತಪ್ಪು, ಇದು ವಿಷಯಾಧಾರಿತ ವಿಚಾರವಾಗಬೇಕು ಹೊರತು ವೈಯಕ್ತಿಕ ಟೀಕೆಯಾಗಬಾರದು ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.

ಜೈರಾಮ್ ರಮೇಶ್ ಅಭಿಪ್ರಾಯವನ್ನು ಬೆಂಬಲಿಸಿರುವ ಅಭಿಷೇಕ್ ಇಲ್ಲಿ ಮೋದಿಯನ್ನು ವೈಯಕ್ತಿಕವಾಗಿ ಟೀಕೆ ಮಾಡುವುದು ತಪ್ಪು. ಮೋದಿ ಇಡೀ ದೇಶಕ್ಕೆ ಪ್ರಧಾನಿ. ವೈಯಕ್ತಿಕ ಟೀಕೆ ಮಾಡಬಾರದು ಎಂದು ಅಭಿಷೇಕ್ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ರಾಮದಾಸ್ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರಾದ ಶಾಸಕ