Webdunia - Bharat's app for daily news and videos

Install App

ಚಿದಂಬರಂ ಬಂಧನ ವಿಚಾರದಲ್ಲಿ ಪ್ರಧಾನಿ ಮೋದಿ ಸಮರ್ಥಿಸಿಕೊಂಡ ಮತ್ತೊಬ್ಬ ಕಾಂಗ್ರೆಸ್ ನಾಯಕ

Webdunia
ಶುಕ್ರವಾರ, 23 ಆಗಸ್ಟ್ 2019 (11:01 IST)
ನವದೆಹಲಿ: ಮಾಜಿ ವಿತ್ತ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರನ್ನು ಭ್ರಷ್ಟಾಚಾರ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ಟೀಕಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ ಬೆನ್ನಲ್ಲೇ ಮತ್ತೊಬ್ಬ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಈ ವಿಚಾರದಲ್ಲಿ ಪ್ರಧಾನಿ ಮೋದಿಯನ್ನು ದೂರುವುದು ತಪ್ಪು, ಇದು ವಿಷಯಾಧಾರಿತ ವಿಚಾರವಾಗಬೇಕು ಹೊರತು ವೈಯಕ್ತಿಕ ಟೀಕೆಯಾಗಬಾರದು ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.

ಜೈರಾಮ್ ರಮೇಶ್ ಅಭಿಪ್ರಾಯವನ್ನು ಬೆಂಬಲಿಸಿರುವ ಅಭಿಷೇಕ್ ಇಲ್ಲಿ ಮೋದಿಯನ್ನು ವೈಯಕ್ತಿಕವಾಗಿ ಟೀಕೆ ಮಾಡುವುದು ತಪ್ಪು. ಮೋದಿ ಇಡೀ ದೇಶಕ್ಕೆ ಪ್ರಧಾನಿ. ವೈಯಕ್ತಿಕ ಟೀಕೆ ಮಾಡಬಾರದು ಎಂದು ಅಭಿಷೇಕ್ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments