Webdunia - Bharat's app for daily news and videos

Install App

ವಿವಾಹ ವಯೋಮಿತಿ ಏರಿಕೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ

Webdunia
ಗುರುವಾರ, 14 ಜನವರಿ 2021 (10:34 IST)
ಇಂಧೋರ್: ಮಹಿಳೆಯರ ಮದುವೆ ವಯೋಮಿತಿಯನ್ನು ಏರಿಕೆ ಮಾಡುವ ಮಧ‍್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪ್ರಸ್ತಾಪವನ್ನು ವಿರೋಧಿಸುವಾಗ ಕಾಂಗ್ರೆಸ್ ನಾಯಕ ಸಜ್ಜನ್ ಸಿಂಗ್ ವರ್ಮಾ ನೀಡಿದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ.


‘ಹುಡುಗಿಯರು 15 ನೇ ವಯಸ್ಸಿಗೆ ಇನ್ನೊಂದು ಜೀವಕ್ಕೆ ಜನ್ಮನೀಡುವ ಸಾಮರ್ಥ್ಯ ಪಡೆಯುತ್ತಾರೆ ಎಂದು ವೈದ್ಯರೇ ಹೇಳುತ್ತಾರೆ. ಹಾಗಿರುವ ಯುವತಿಯರಿಗೆ ವಿವಾಹದ ವಯೋಮಿತಿ ಏರಿಕೆ ಮಾಡುವ ಅಗತ್ಯವೇನು? ಸಿಎಂ ಚೌಹಾಣ್ ಏನು ವಿಜ್ಞಾನಿಯಾ? ವೈದ್ಯರಾ?’ ಎಂದು ಸಜ್ಜನ್ ಸಿಂಗ್ ಪ್ರಶ್ನಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ವಿವಾಹದ ವಯೋಮಿತಿಯನ್ನು 18 ರಿಂದ 21 ಕ್ಕೇರಿಸುವ ಬಗ್ಗೆ ಸಿಎಂ ಪ್ರಸ್ತಾಪವಿಟ್ಟಿದ್ದರು. ಅದನ್ನು ವಿರೋಧಿಸುವಾಗ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments