Webdunia - Bharat's app for daily news and videos

Install App

ಪಿಒಕೆಯಲ್ಲಿ ಭಾರತೀಯ ಸೇನೆ ದಾಳಿ: ಈ ಕಾಂಗ್ರೆಸ್ ನಾಯಕನಿಗೊಂದು ಡೌಟು!

Webdunia
ಸೋಮವಾರ, 21 ಅಕ್ಟೋಬರ್ 2019 (09:12 IST)
ನವದೆಹಲಿ: ಸರ್ಜಿಕಲ್ ಸ್ಟ್ರೈಕ್ ನಡೆದಾಗ ಅದನ್ನು ಅನುಮಾನಿಸಿದ್ದ ಕೆಲವು ವಿಪಕ್ಷ ನಾಯಕರು ಟೀಕೆಗೊಳಗಾಗಿದ್ದರು. ಈಗ ನಿನ್ನೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆ ಮೇಲೆ ದಾಳಿ ನಡೆಸಿದ ವಿಚಾರವನ್ನೂ ಕಾಂಗ್ರೆಸ್ ನಾಯಕರೊಬ್ಬರು ಅನುಮಾನದಿಂದ ನೋಡಿದ್ದಾರೆ.


ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಅಖಿಲೇಶ್ ಸಿಂಗ್ ‘ಮೋದಿಯವರ ಅವಧಿಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಗಡಿಯಲ್ಲಿ ಸೈನಿಕರಿಂದ ಇಂತಹ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಚುನಾವಣೆ ಹತ್ತಿರ ಬಂದಾಗ ಗಡಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಯುತ್ತದೆ. ಇದು ಪ್ರಜೆಗಳನ್ನು ಮತ್ತೊಂದೆಡೆ ಸೆಳೆಯುವ ತಂತ್ರ’ ಎಂದು ಟೀಕಿಸಿದ್ದಾರೆ.

ಆ ಮೂಲಕ ಸೇನಾ ಕಾರ್ಯಾಚರಣೆಯನ್ನೇ ಅನುಮಾನದಿಂದ ನೋಡಿದ್ದಾರೆ. ಆದರೆ ಇನ್ನೊಬ್ಬ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಸೇನಾ ಕಾರ್ಯಾಚರಣೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments