ಪಿಒಕೆಯಲ್ಲಿ ಭಾರತೀಯ ಸೇನೆ ದಾಳಿ: ಈ ಕಾಂಗ್ರೆಸ್ ನಾಯಕನಿಗೊಂದು ಡೌಟು!

Webdunia
ಸೋಮವಾರ, 21 ಅಕ್ಟೋಬರ್ 2019 (09:12 IST)
ನವದೆಹಲಿ: ಸರ್ಜಿಕಲ್ ಸ್ಟ್ರೈಕ್ ನಡೆದಾಗ ಅದನ್ನು ಅನುಮಾನಿಸಿದ್ದ ಕೆಲವು ವಿಪಕ್ಷ ನಾಯಕರು ಟೀಕೆಗೊಳಗಾಗಿದ್ದರು. ಈಗ ನಿನ್ನೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆ ಮೇಲೆ ದಾಳಿ ನಡೆಸಿದ ವಿಚಾರವನ್ನೂ ಕಾಂಗ್ರೆಸ್ ನಾಯಕರೊಬ್ಬರು ಅನುಮಾನದಿಂದ ನೋಡಿದ್ದಾರೆ.


ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಅಖಿಲೇಶ್ ಸಿಂಗ್ ‘ಮೋದಿಯವರ ಅವಧಿಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಗಡಿಯಲ್ಲಿ ಸೈನಿಕರಿಂದ ಇಂತಹ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಚುನಾವಣೆ ಹತ್ತಿರ ಬಂದಾಗ ಗಡಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಯುತ್ತದೆ. ಇದು ಪ್ರಜೆಗಳನ್ನು ಮತ್ತೊಂದೆಡೆ ಸೆಳೆಯುವ ತಂತ್ರ’ ಎಂದು ಟೀಕಿಸಿದ್ದಾರೆ.

ಆ ಮೂಲಕ ಸೇನಾ ಕಾರ್ಯಾಚರಣೆಯನ್ನೇ ಅನುಮಾನದಿಂದ ನೋಡಿದ್ದಾರೆ. ಆದರೆ ಇನ್ನೊಬ್ಬ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಸೇನಾ ಕಾರ್ಯಾಚರಣೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments