ಪುಲ್ವಾಮಾ ದಾಳಿಗೆ ಯೋಧರೇ ಕಾರಣ ಎಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕಿ

Webdunia
ಭಾನುವಾರ, 17 ಫೆಬ್ರವರಿ 2019 (13:52 IST)
ನವದೆಹಲಿ: ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ ಪೈಶಾಚಿಕ ಕೃತ್ಯಕ್ಕೆ ಯೋಧರೇ ಕಾರಣ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕಿ ನೂರ್ ಬನೋ ವಿವಾದ ಸೃಷ್ಟಿಸಿದ್ದಾರೆ.


ಇದಕ್ಕಿಂತ ಮೊದಲು ಕಾಂಗ್ರೆಸ್ ನಾಯಕರಾದ ನವಜೋತ್ ಸಿಂಗ್ ಸಿಧು ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ನೂರ್ ಬನೋ ಸರದಿ.

‘ನಡೆದ ಘಟನೆಗಳು ನಿಜಕ್ಕೂ ದುರದೃಷ್ಟಕರ. ಆದರೆ ಇದಕ್ಕೆಲ್ಲಾ ಯೋಧರ ಅಜಾಗರೂಕತೆಯೇ ಕಾರಣ. ಹೀಗಾಗಿ ಸೇನೆಯೇ ಈ ಘಟನೆಗೆ ಜವಾಬ್ಧಾರಿ’ ಎಂದು ನೂರ್ ಬನೋ ಆಪಾದಿಸಿದ್ದಾರೆ. ನೂರ್ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಬೆಳಗಾವಿ 31 ಕೃಷ್ಣ ಮೃಗಗಳ ಸಾವು ಪ್ರಕರ, ಕಾರಣ ಬಿಚ್ಚುಟ್ಟ ಈಶ್ವರ ಖಂಡ್ರೆ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments