Webdunia - Bharat's app for daily news and videos

Install App

ರಾಹುಲ್ ಗಾಂಧಿಯನ್ನು ‘ಪಪ್ಪು’ ಕರೆದ ಕಾಂಗ್ರೆಸ್ ನಾಯಕನಿಗೆ ಈ ಶಿಕ್ಷೆ

Webdunia
ಬುಧವಾರ, 14 ಜೂನ್ 2017 (10:45 IST)
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಹೊಗಳುವ ಭರದಲ್ಲಿ ‘ಪಪ್ಪು’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದ ಪಕ್ಷದ ಜಿಲ್ಲಾಧ್ಯಕ್ಷರೊಬ್ಬರು ಅಮಾನತಿನ ಶಿಕ್ಷೆ ಪಡೆದಿದ್ದಾರೆ.

 
ಮೀರತ್ ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ಪ್ರಧಾನ್ ಅಮಾನತುಗೊಂಡವರು. ರೈತರ ಪ್ರತಿಭಟನೆ ನಡೆಯುತ್ತಿದ್ದ ಮಧ್ಯಪ್ರದೇಶದ ಮದ್ಸೂರ್ ಗೆ ಭೇಟಿಯಿತ್ತ ರಾಹುಲ್ ಗಾಂಧಿಯನ್ನು ಹೊಗಳುವಾಗ ವಿನಯ್ ಪಪ್ಪು ಎಂದು ಕರೆದಿದ್ದರು.

‘ಪಪ್ಪು ಮನಸ್ಸು ಮಾಡಿದ್ದರೆ, ಅಧಾನಿ, ಮಲ್ಯ, ಅಂಬಾನಿ ಜತೆ ಕೈ ಜೋಡಿಸಬಹುದಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ. ಪಪ್ಪು ಪ್ರಧಾನಿ ಅಥವಾ ಪ್ರಭಾವಿ ಸಚಿವರಾಗಬಹುದಿತ್ತು. ಆದರೆ ಅವರು ಆ ದಾರಿಯಲ್ಲಿ ಸಾಗಲಿಲ್ಲ. ಅದೆಲ್ಲವನ್ನೂ ಬಿಟ್ಟು ಮದ್ಸೂರ್ ಗೆ ಹೋಗುವ ಮೂಲಕ ತಮ್ಮ ಜೀವನದ ದಾರಿ ಬೇರೆ ಎಂದು ತೋರಿಸಿಕೊಟ್ಟರು’ ಎಂದು ಟ್ವಿಟರ್ ನಲ್ಲಿ ‘ಹೊಗಳಿ’ದ್ದರು.

ಆದರೆ ಸಾಮಾನ್ಯವಾಗಿ ವಿರೋಧಿಗಳು ತಮಾಷೆಗಾಗಿ ಬಳಸುವ ಪದವನ್ನು ಪಕ್ಷದ ನಾಯಕನ ಮೇಲೆ ಬಳಸಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ತಪ್ಪಿಗೆ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತರಾಗಿಸಲಾಗಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments