Webdunia - Bharat's app for daily news and videos

Install App

ದೆಹಲಿಯಲ್ಲಿ ಬೀಡು ಬಿಟ್ಟ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ

Webdunia
ಸೋಮವಾರ, 25 ಡಿಸೆಂಬರ್ 2023 (19:00 IST)
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯ ರಾಜಕೀಯದ ಕಾವೇರಿದೆ. ಕಾಂಗ್ರೆಸ್ ಹಿರಿಯ ಮುಖಂಡರಲ್ಲೊಬ್ಬರಾದ ಸತೀಶ್ ಜಾರಕಿಹೊಳಿ ಹಾಗೂ ಕೆಲ ದಲಿತ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಡಿಕೆ ಶಿವಕುಮಾರ್ ಅಲ್ಲದೇ ರಾಜ್ಯದಲ್ಲಿ ಇನ್ನೂ3 ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಸೃಷ್ಟಿಸುವಂತೆ ಪಟ್ಟು ಹಿಡಿದಿರುವ ಸತೀಶ್ ಜಾರಕಿಹೊಳಿ ಇದೇ ವಿಚಾರವಾಗಿ ಹೈಕಮಾಂಡ್ ಭೇಟಿ ಮಾಡಿ ಮನವೊಲಿಸಲು ದೆಹಲಿಯಲ್ಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments