Webdunia - Bharat's app for daily news and videos

Install App

ಕಾಶ್ಮೀರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತರಾಟೆ

Webdunia
ಶನಿವಾರ, 23 ಜೂನ್ 2018 (11:55 IST)
ನವದೆಹಲಿ: ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಭಾರತೀಯ ಸೈನಿಕರು ನಾಗರಿಕರನ್ನೇ ಕೊಲ್ಲುತ್ತಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತಪರಾಕಿ ನೀಡಿದೆ.

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಭಾರತೀಯ ಸೈನಿಕರಿಗೆ ಮೇಲಿನಂತೆ ಹೇಳಿಕೆ ನೀಡಿದ್ದರು. ಇನ್ನು, ಇನ್ನೊಬ್ಬ ನಾಯಕ ಸೈಫುದ್ದೀನ್ ಸೋಜ್ ಕಾಶ್ಮೀರ ಜನತೆ ಸ್ವಾತಂತ್ರ್ಯ ಬಯಸುತ್ತಿದ್ದಾರೆ ಎಂದಿದ್ದರು.

ಈ ಇಬ್ಬರು ನಾಯಕರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಕೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಅಲ್ಲದೆ, ಕಾಂಗ್ರೆಸ್ ಯಾವತ್ತೂ ದೇಶ ವಿಭಜಕರ ಜತೆಗೇ ಇರುತ್ತದೆ ಎನ್ನುವುದಕ್ಕೆ ಗುಲಾಂ ನಬಿ ಹೇಳಿಕೆಯೇ ಸಾಕ್ಷಿ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments