Webdunia - Bharat's app for daily news and videos

Install App

ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಪಕ್ಕಾ?

Webdunia
ಬುಧವಾರ, 17 ಮೇ 2017 (07:09 IST)
ನವದೆಹಲಿ: ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ತಮ್ಮ ತಮ್ಮ ಬಣದ ಅಭ್ಯರ್ಥಿಯನ್ನು ಗೆಲ್ಲಿಸಲು ಆಡಳಿತ ಮತ್ತು ವಿಪಕ್ಷಗಳು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.

 
ಅದರಲ್ಲೂ ಆಡಳಿತಾರೂಢ ಬಿಜೆಪಿ ಮೈತ್ರಿಕೂಟ ಒಂದೆಡೆಯಾದರೆ, ಉಳಿದೆಲ್ಲಾ ರಾಜಕೀಯ ಪಕ್ಷಗಳು ಒಂದಾಗಿ ಒಮ್ಮತದ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ. ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಅಭಿಪ್ರಾಯವನ್ನು ಬಹಿರಂಗಪಡಿಸಿದ್ದಾರೆ.

ಅದರಂತೆ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಎರಡನೇ ಬಾರಿಗೆ ರಾಷ್ಟ್ರಪತಿಯಾಗಲಿ ಎಂದು ಆಶಿಸಿದ್ದಾರೆ. ಅದಕ್ಕೆ ಕಾಂಗ್ರೆಸ್ ಕೂಡಾ ಸಮ್ಮತಿಸಿದೆ. ಪ. ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಕೂಡಾ ಇಂದು ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಅತ್ತ ಪ್ರಣಬ್ ಮುಖರ್ಜಿ ಸರ್ಕಾರ ತನ್ನನ್ನು ಎರಡನೇ ಬಾರಿಗೆ ನಾಮನಿರ್ದೇಶನ ಮಾಡಿದರೆ ಮಾತ್ರ ಪದವಿಯಲ್ಲಿ ಮುಂದುವರಿಯುವ ಬಗ್ಗೆ ಚಿಂತಿಸುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಮತ್ತೊಮ್ಮೆ ಕಾಂಗ್ರೆಸ್ ನಾಯಕ ಪ್ರಣಬ್ ರನ್ನು ಅಭ್ಯರ್ಥಿಯಾಗಿ ವಿಪಕ್ಷಗಳು ಘೋಷಿಸುತ್ತವೋ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments