Webdunia - Bharat's app for daily news and videos

Install App

ಪ್ರಧಾನಿ ಮೋದಿಯನ್ನು ಹೀಗೆ ಕರೆದು ಅವಮಾನ ಮಾಡಿದ ಕಾಂಗ್ರೆಸ್ ಶಾಸಕಿ

Webdunia
ಭಾನುವಾರ, 28 ಅಕ್ಟೋಬರ್ 2018 (09:04 IST)
ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ಸುಶೀಲ್ ಕುಮಾರ್ ಶಿಂಧೆ ಪುತ್ರಿ, ಕಾಂಗ್ರೆಸ್ ಶಾಸಕಿ ಪ್ರಣತಿ ಶಿಂಧೆ ಪ್ರಧಾನಿ ಮೋದಿಯನ್ನು ಡೆಂಗ್ಯೂ ಸೊಳ್ಳೆಗೆ ಹೋಲಿಸಿ ಅವಮಾನ ಮಾಡಿದ್ದಾರೆ.

ಸೊಲಾಪುರದ ಕಾಂಗ್ರೆಸ್ ಶಾಸಕಿ ಪ್ರಣತಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ ಡೆಂಗ್ಯೂ ಸೊಳ್ಳೆಯಂತೆ, ಅವರನ್ನು ಮರಳಿ ಕಳುಹಿಸಬೇಕು ಎಂದಿದ್ದಾರೆ.

ಪ್ರಣತಿಯ ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪ್ರಧಾನಿಯಂತಹ ಘನತೆವೆತ್ತ ಹುದ್ದೆಯಲ್ಲಿರುವ ವ್ಯಕ್ತಿಗೆ ಈ ರೀತಿಯ ಪದ ಪ್ರಯೋಗಿಸಿ ಅವಮಾನಿಸುವುದು ಸರಿಯಲ್ಲ ಎಂದು ಕಾಂಗ್ರೆಸ್, ಎನ್ ಸಿಪಿ ನಾಯಕರಿಂದಲೇ ಆಕ್ಷೇಪ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments