Webdunia - Bharat's app for daily news and videos

Install App

ಕಾಂಗ್ರೆಸ್ ನಿಂದ 2024ರ ಲೋಕಸಭಾ ಚುನಾವಣೆ ಕಾರ್ಯತಂತ್ರ ಘೋಷಣೆ

Webdunia
ಸೋಮವಾರ, 25 ಏಪ್ರಿಲ್ 2022 (17:12 IST)

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೀಡಿದ ತಂತ್ರಗಾರಿಕೆ ಆಧರಿಸಿ ಕಾಂಗ್ರೆಸ್ ತನ್ನ 2024ರ ಲೋಕಸಭಾ ಚುನಾವಣೆಗೆ ಚಾಲನೆ ನೀಡಿದ್ದು, 8 ಸದಸ್ಯರ ಕಾರ್ಯಪಡೆ ರಚಿಸಿದೆ.

ಪ್ರಶಾಂತ್ ಕಿಶೋರ್ ನೀಡಿದ ವರದಿ ಆಧರಿಸಿ 8 ಸದಸ್ಯರ ಮಾರ್ಗದರ್ಶಿ ತಂಡ ಯೋಜನೆ ರೂಪಿಸಿದ್ದು, ಇವರ ಶಿಫಾರಸು ಆಧರಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೊಸ ಕಾರ್ಯತಂತ್ರ ಜಾರಿಗೆ ಆದೇಶ ಹೊರಡಿಸಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲ ಈ ವಿಷಯ ಪ್ರಕಟಿಸಿದ್ದು, ಮೇ 13ರಿಂದ 3 ದಿನಗಳ ಕಾಲ ಉದಯಪುರದಲ್ಲಿ ನಯಾ ಸಂಕಲ್ಪ್ ಹೆಸರಿನಲ್ಲಿ ಸಮಾವೇಶ ನಡೆಯಲಿದ್ದು, ಪ್ರತಿ ರಾಜ್ಯದಿಂದ 400 ಕಾಂಗ್ರೆಸ್ ಸದಸ್ಯರು ಹಾಗೂ ಸದಸ್ಯೆಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ತನ್ನ ನೂತನ ಕಾರ್ಯತಂತ್ರ ಜಾರಿಗೊಳಿಸಲು ನಿರ್ಧರಿಸಿದ್ದರೂ ಪ್ರಶಾಂತ್ ಕಿಶೋರ್ ಯಾವಾಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎಂಬ ಗುಟ್ಟು ಬಿಟ್ಟುಕೊಟ್ಟಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments