Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರ ರಾಜಕೀಯಕ್ಕೆ ನಾಳೆ ಉತ್ತರ ನೀಡಲಿರುವ ಕಾಂಗ್ರೆಸ್

ಮಹಾರಾಷ್ಟ್ರ ರಾಜಕೀಯಕ್ಕೆ ನಾಳೆ ಉತ್ತರ ನೀಡಲಿರುವ ಕಾಂಗ್ರೆಸ್
ನವದೆಹಲಿ , ಗುರುವಾರ, 21 ನವೆಂಬರ್ 2019 (12:44 IST)
ನವದೆಹಲಿ: ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ ಸಿಪಿ ಜತೆಗೂಡಿ ಸರ್ಕಾರ ರಚನೆಗೆ ಬೆಂಬಲ ನೀಡಬೇಕೋ ಬೇಡವೋ ಎಂಬ ಬಗ್ಗೆ ಕಾಂಗ್ರೆಸ್ ನಾಳೆ ಅಂತಿಮ ತೀರ್ಮಾನ ಪ್ರಕಟಿಸಲಿದೆ.


ನವದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಸಭೆ ಸೇರಲಿರುವ ಕಾಂಗ್ರೆಸ್ ನಾಯಕರು ಮತ್ತು ಎನ್ ಸಿಪಿ ನಾಯಕರು ಈ ಬಗ್ಗೆ ಚರ್ಚೆ ನಡೆಸಲಿದ್ದು, ನಾಳೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಶಿವಸೇನೆಗೆ ಪೂರ್ಣ ಪ್ರಮಾಣದ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕೇ ಅಥವಾ ವಿಘಟಿತ ಸಿಎಂ ಹುದ್ದೆಗೆ ಬೇಡಿಕೆಯಿಡಬೇಕೇ ಎಂಬ ಬಗ್ಗೆ ಈಗ ಎರಡೂ ಪಕ್ಷಗಳ ನಾಯಕರಲ್ಲಿ ಚರ್ಚೆ ನಡೆದಿದೆ. ಹೀಗಾಗಿಯೇ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ವಿಳಂಬವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈಜು ಬಾರದ ಬಾಲಕನಿಗೆ ಯುವಕರು ಮಾಡಿದ್ದೇನು ಗೊತ್ತಾ?