Webdunia - Bharat's app for daily news and videos

Install App

ನಮ್ಮ ಸರ್ಕಾರವಿದ್ದಿದ್ದರೆ ಶಬರಿಮಲೆ ವಿವಾದಕ್ಕೆ ಬೇರೆಯೇ ತಿರುವು ಸಿಕ್ತಿತ್ತು ಎಂದ ಕಾಂಗ್ರೆಸ್ ನಾಯಕ

Webdunia
ಶನಿವಾರ, 20 ಅಕ್ಟೋಬರ್ 2018 (09:27 IST)
ತಿರುವನಂತಪುರಂ: ಶಬರಿಮಲೆಯಲ್ಲಿ ಮಹಿಳೆಯ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ ನಡೆಯುತ್ತಿರುವ ಪ್ರತಿಭಟನೆ ಜೋರಾಗುತ್ತಿರುವ ಕೇರಳ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸ್ಪಷ್ಟವಾಗಿ ಹೇಳದ ರಮೇಶ್ ಚೆನ್ನಿತ್ತಲ ಈ ವಿವಾದವನ್ನು ನಮ್ಮ ಸರ್ಕಾರವಿದ್ದರೆ ಬೇರೆಯದೇ ರೀತಿಯಲ್ಲಿ ನಿಭಾಯಿಸುತ್ತಿತ್ತು ಎಂದಿದ್ದಾರೆ.

‘ಶಬರಿಮಲೆ ಟೂರಿಸ್ಟ್ ಸ್ಥಳವಲ್ಲ. ಅಲ್ಲಿಗೆ ಭಕ್ತರು ಮಾತ್ರ ಹೋಗುತ್ತಾರೆ. ಇದೀಗ ಕೇರಳ ಪೊಲೀಸರು ನಿಭಾಯಿಸುತ್ತಿರುವ ರೀತಿಯೇ ಸರಿಯಲ್ಲ. ನಮ್ಮ ಸರ್ಕಾರವಿದ್ದಿದ್ದರೆ ಭಕ್ತರೊಂದಿಗೆ ಮಾತನಾಡಿ ಹಿಂಸಾತ್ಮಕ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತಿದ್ದೆವು’ ಎಂದು ಕೇರಳ ಚೆನ್ನಿತ್ತಲ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments