Webdunia - Bharat's app for daily news and videos

Install App

ನಮ್ಮ ಸರ್ಕಾರವಿದ್ದಿದ್ದರೆ ಶಬರಿಮಲೆ ವಿವಾದಕ್ಕೆ ಬೇರೆಯೇ ತಿರುವು ಸಿಕ್ತಿತ್ತು ಎಂದ ಕಾಂಗ್ರೆಸ್ ನಾಯಕ

Webdunia
ಶನಿವಾರ, 20 ಅಕ್ಟೋಬರ್ 2018 (09:27 IST)
ತಿರುವನಂತಪುರಂ: ಶಬರಿಮಲೆಯಲ್ಲಿ ಮಹಿಳೆಯ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ ನಡೆಯುತ್ತಿರುವ ಪ್ರತಿಭಟನೆ ಜೋರಾಗುತ್ತಿರುವ ಕೇರಳ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸ್ಪಷ್ಟವಾಗಿ ಹೇಳದ ರಮೇಶ್ ಚೆನ್ನಿತ್ತಲ ಈ ವಿವಾದವನ್ನು ನಮ್ಮ ಸರ್ಕಾರವಿದ್ದರೆ ಬೇರೆಯದೇ ರೀತಿಯಲ್ಲಿ ನಿಭಾಯಿಸುತ್ತಿತ್ತು ಎಂದಿದ್ದಾರೆ.

‘ಶಬರಿಮಲೆ ಟೂರಿಸ್ಟ್ ಸ್ಥಳವಲ್ಲ. ಅಲ್ಲಿಗೆ ಭಕ್ತರು ಮಾತ್ರ ಹೋಗುತ್ತಾರೆ. ಇದೀಗ ಕೇರಳ ಪೊಲೀಸರು ನಿಭಾಯಿಸುತ್ತಿರುವ ರೀತಿಯೇ ಸರಿಯಲ್ಲ. ನಮ್ಮ ಸರ್ಕಾರವಿದ್ದಿದ್ದರೆ ಭಕ್ತರೊಂದಿಗೆ ಮಾತನಾಡಿ ಹಿಂಸಾತ್ಮಕ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತಿದ್ದೆವು’ ಎಂದು ಕೇರಳ ಚೆನ್ನಿತ್ತಲ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments