Webdunia - Bharat's app for daily news and videos

Install App

ಕಾಂಗ್ರೆಸ್ ಪ್ಯಾಕೇಜ್‌ಗಳು ಕೆಲವರ ಪಾಕೆಟ್ ತುಂಬಿಸಿವೆ: ಪ್ರಧಾನಿ ಮೋದಿ

Webdunia
ಮಂಗಳವಾರ, 28 ನವೆಂಬರ್ 2023 (12:12 IST)
ಬುಂದೇಲ್ ಖಂಡ್ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ  ಪ್ರಕಟಿಸಿದ್ದ ಪ್ಯಾಕೇಜ್ ವ್ಯರ್ಥ. ಪ್ಯಾಕೇಜ್‌ನಿಂದ ಕೆಲವರ ಪಾಕೆಟ್ ತಂಬಿಸಿದೆ . ಎಲ್ಲಾ ಪಾರ್ಟಿಗಳನ್ನು ಗಂಟು ಮೂಟೆ ಕಟ್ಟಿ ಓಡಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದರು. ಸಮಾಜವಾದಿ ,ಬಿಎಸ್‌ಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಉದ್ದೇಶಿಸಿ ಅವರು ಈ ಮಾತು ಹೇಳಿದ್ದರು.
 
ನಾನು ನಿಮ್ಮ ಮುಂದೆ ಕಣ್ಣೀರು ಸುರಿಸಲು ಇಲ್ಲಿಗೆ ಬಂದಿಲ್ಲ. ನಾನು ಇಲ್ಲಿ ಯಾರಿಗೂ ಕಥೆ ಹೇಳಲು ಬಂದಿಲ್ಲ. ನಿಮ್ಮಲ್ಲಿ ಭರವಸೆಯ ಭಾವನೆ ಮೂಡಿಸಲು ಬಂದಿದ್ದೇನೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.
 
 ಉತ್ತರಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಿದ್ದ ರ್ಯಾಯಲ್ಲಿ ಹೇಳಿದರು. ಬುಂದೇಲ್ ಖಂಡ ಭಾರತೀಯರ ವೀರಭೂಮಿ, ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ವದ ಪಾತ್ರವನ್ನು ಬುಂದೇಲ್‌ಖಂಡ ವಹಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments