Webdunia - Bharat's app for daily news and videos

Install App

ಕಾಂಗ್ರೆಸ್ ಪ್ಯಾಕೇಜ್‌ಗಳು ಕೆಲವರ ಪಾಕೆಟ್ ತುಂಬಿಸಿವೆ: ಪ್ರಧಾನಿ ಮೋದಿ

Webdunia
ಮಂಗಳವಾರ, 28 ನವೆಂಬರ್ 2023 (12:12 IST)
ಬುಂದೇಲ್ ಖಂಡ್ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ  ಪ್ರಕಟಿಸಿದ್ದ ಪ್ಯಾಕೇಜ್ ವ್ಯರ್ಥ. ಪ್ಯಾಕೇಜ್‌ನಿಂದ ಕೆಲವರ ಪಾಕೆಟ್ ತಂಬಿಸಿದೆ . ಎಲ್ಲಾ ಪಾರ್ಟಿಗಳನ್ನು ಗಂಟು ಮೂಟೆ ಕಟ್ಟಿ ಓಡಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದರು. ಸಮಾಜವಾದಿ ,ಬಿಎಸ್‌ಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಉದ್ದೇಶಿಸಿ ಅವರು ಈ ಮಾತು ಹೇಳಿದ್ದರು.
 
ನಾನು ನಿಮ್ಮ ಮುಂದೆ ಕಣ್ಣೀರು ಸುರಿಸಲು ಇಲ್ಲಿಗೆ ಬಂದಿಲ್ಲ. ನಾನು ಇಲ್ಲಿ ಯಾರಿಗೂ ಕಥೆ ಹೇಳಲು ಬಂದಿಲ್ಲ. ನಿಮ್ಮಲ್ಲಿ ಭರವಸೆಯ ಭಾವನೆ ಮೂಡಿಸಲು ಬಂದಿದ್ದೇನೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.
 
 ಉತ್ತರಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಿದ್ದ ರ್ಯಾಯಲ್ಲಿ ಹೇಳಿದರು. ಬುಂದೇಲ್ ಖಂಡ ಭಾರತೀಯರ ವೀರಭೂಮಿ, ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ವದ ಪಾತ್ರವನ್ನು ಬುಂದೇಲ್‌ಖಂಡ ವಹಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments