‘ಹಣ, ಹೆಂಡದ ಬಲದಿಂದ ಕಾಂಗ್ರೆಸ್ ಪಕ್ಷ ದೇಶ ಆಳುತ್ತಿತ್ತು’;ಯಡಿಯೂರಪ್ಪ ವಾಗ್ದಾಳಿ

Webdunia
ಶುಕ್ರವಾರ, 22 ಅಕ್ಟೋಬರ್ 2021 (13:15 IST)
ವಿಜಯಪುರ : ‘‘ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಈ ದೇಶದ ಯಾವ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಇದೆ?’’ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಕಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ತಾಂಬಾ ಗ್ರಾಮದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘‘ಕಾಂಗ್ರೆಸ್ ನಾಯಕ ಯಾರು ಎಂಬುದು ಅವರಿಗೇ ಗೊತ್ತಿಲ್ಲ. ಆ ಪಕ್ಷದಲ್ಲಿ ನಾಯಕತ್ವಕ್ಕಾಗಿ ಬಡಿದಾಡುತ್ತಿದ್ದಾರೆ. ಹಣ ಬಲ, ಹೆಂಡದ ಬಲದಿಂದ ಕಾಂಗ್ರೆಸ್ ದೇಶ ಆಳುತ್ತಿತ್ತು. ಮನೆಯಲ್ಲಿ ಹೆಣ್ಣು ಹುಟ್ಟಿದರೆ ಕಣ್ಣೀರು ಹಾಕುವ ಕಾಲವಿತ್ತು. ಗಾಂಧೀಜಿಯವರು ಕಟ್ಟಿದಂತಹ ಕಾಂಗ್ರೆಸ್ ಈಗ ಬದುಕಿಲ್ಲ’’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments