Webdunia - Bharat's app for daily news and videos

Install App

‘ಹಣ, ಹೆಂಡದ ಬಲದಿಂದ ಕಾಂಗ್ರೆಸ್ ಪಕ್ಷ ದೇಶ ಆಳುತ್ತಿತ್ತು’;ಯಡಿಯೂರಪ್ಪ ವಾಗ್ದಾಳಿ

Webdunia
ಶುಕ್ರವಾರ, 22 ಅಕ್ಟೋಬರ್ 2021 (13:15 IST)
ವಿಜಯಪುರ : ‘‘ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಈ ದೇಶದ ಯಾವ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಇದೆ?’’ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಕಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ತಾಂಬಾ ಗ್ರಾಮದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘‘ಕಾಂಗ್ರೆಸ್ ನಾಯಕ ಯಾರು ಎಂಬುದು ಅವರಿಗೇ ಗೊತ್ತಿಲ್ಲ. ಆ ಪಕ್ಷದಲ್ಲಿ ನಾಯಕತ್ವಕ್ಕಾಗಿ ಬಡಿದಾಡುತ್ತಿದ್ದಾರೆ. ಹಣ ಬಲ, ಹೆಂಡದ ಬಲದಿಂದ ಕಾಂಗ್ರೆಸ್ ದೇಶ ಆಳುತ್ತಿತ್ತು. ಮನೆಯಲ್ಲಿ ಹೆಣ್ಣು ಹುಟ್ಟಿದರೆ ಕಣ್ಣೀರು ಹಾಕುವ ಕಾಲವಿತ್ತು. ಗಾಂಧೀಜಿಯವರು ಕಟ್ಟಿದಂತಹ ಕಾಂಗ್ರೆಸ್ ಈಗ ಬದುಕಿಲ್ಲ’’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments