Webdunia - Bharat's app for daily news and videos

Install App

ಕರ್ನಾಟಕ ಎಲೆಕ್ಷನ್ ಗೆಲ್ಲಲು ಕಾಂಗ್ರೆಸ್ ರೋಡ್ಮ್ಯಾಪ್ ರೆಡಿ

Webdunia
ಮಂಗಳವಾರ, 13 ಡಿಸೆಂಬರ್ 2022 (07:32 IST)
ನವದೆಹಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಕರ್ನಾಟಕ ಚುನಾವಣೆ ರಾಜ್ಯ ನಾಯಕರ ಜೊತೆ ಸಭೆ ನಡೆಸಿದ್ದಾರೆ.

ಮುಂದಿನ 75 ದಿನಗಳಲ್ಲಿ ಏನೇನು ಮಾಡಬೇಕು? ಸರ್ಕಾರದ ವಿರುದ್ಧ ಯಾವರೀತಿ ಹೋರಾಟ ನಡೆಸಬೇಕು ಎಂಬ ಬಗ್ಗೆ ರಣತಂತ್ರ ರೂಪಿಸಿದ್ದಾರೆ. ಪ್ರಮುಖವಾಗಿ ನೀರಾವರಿ ವಿಚಾರ, ಸರ್ಕಾರದ ವಿರುದ್ಧದ ಕಮೀಷನ್ ಆರೋಪ ಮುಂದಿಟ್ಟುಕೊಂಡು ಜನರ ಬಳಿ ಹೋಗಲು ತೀರ್ಮಾನಿಸಲಾಗಿದೆ.  

* ಮುಂದಿನ 75 ದಿನ ರಾಜ್ಯದಲ್ಲಿ ಸರಣಿ ಕಾರ್ಯಕ್ರಮ
* ಡಿಸೆಂಬರ್ 30 – ವಿಜಯಪುರದಲ್ಲಿ `ಕೃಷ್ಣ’ ರ್ಯಾಲಿ
* ಜನವರಿ 2 – ಹುಬ್ಬಳ್ಳಿಯಲ್ಲಿ `ಮಹದಾಯಿ’ ರ್ಯಾಲಿ
* ಜನವರಿ 8 – ಚಿತ್ರದುರ್ಗದಲ್ಲಿ ಎಸ್ಸಿ,ಎಸ್ಟಿ ರ್ಯಾಲಿ
* ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಅಸ್ತ್ರ
* ಸಿದ್ದರಾಮಯ್ಯ, ಡಿಕೆಶಿ ಜಂಟಿಯಾಗಿ ರಥಯಾತ್ರೆ
* ಜಾತಿ ಸಭೆಗಳಲ್ಲಿ ಏನು ಮಾತಾಡ್ಬೇಕು ಎಂಬುದಕ್ಕೆ ಸಲಹಾ ಸಮಿತಿ
* ಮೀಸಲಾತಿ ವಿಚಾರವಾಗಿ ಮೌನ ವಹಿಸಲು ಸೂಚನೆ
* ಜನವರಿ 4ನೇ ವಾರದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಯಾತ್ರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments