Webdunia - Bharat's app for daily news and videos

Install App

ಮೇಘಾಲಯದಲ್ಲಿ ಗೆದ್ದರೂ ಕಾಂಗ್ರೆಸ್ ಗೆ ಗದ್ದುಗೆಯಿಲ್ಲ!

Webdunia
ಸೋಮವಾರ, 5 ಮಾರ್ಚ್ 2018 (08:29 IST)
ನವದೆಹಲಿ: ತ್ರಿರಾಜ್ಯ ವಿಧಾನ ಸಭಾ ಚುನಾವಣೆಗಳ ಪೈಕಿ ಮೇಘಾಲಯದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಗೆ ಬಿಜೆಪಿ ದೊಡ್ಡ ಶಾಕ್ ನೀಡಿದೆ.

21 ಶಾಸಕರ ಬಲವಿದ್ದ ಕಾಂಗ್ರೆಸ್ ನಾಯಕರು ಮೊನ್ನೆಯೇ ರಾಜ್ಯ ಪಾಲರನ್ನು ಭೇಟಿಯಾಗಿ ಅಧಿಕಾರ ವಹಿಸಲು ಅವಕಾಶ ಕೇಳಿದ್ದರು. ಆದರೆ ಕಾಂಗ್ರೆಸ್ ಗೆ ಬಹುಮತವಿಲ್ಲ. ಹೀಗಾಗಿ ಎನ್ ಪಿಪಿ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಯೋಜೆನ ಹಾಕಿತ್ತು.

ಆದರೆ ಕಾಂಗ್ರೆಸ್ ಲೆಕ್ಕಾಚಾರ ಹಾಕುವ ವೇಳೆಗೆ ಇತ್ತ 4 ಸ್ಥಾನಗಳ ಬಲವುಳ್ಳ ಬಿಜೆಪಿ ಎನ್ ಪಿಪಿ ಮೈತ್ರಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಅಧಿಕಾರದತ್ತ ಹೆಜ್ಜೆ ಇಟ್ಟಿದೆ. ಇದು ಮತ್ತೊಮ್ಮೆ ಗೋವಾದಲ್ಲಿ ನಡೆದಿದ್ದ ವಿದ್ಯಮಾನವನ್ನು ನೆನಪಿಸಿದೆ. ಅಲ್ಲೂ ಕಾಂಗ್ರೆಸ್  ಅತೀಹೆಚ್ಚು ಸ್ಥಾನಗಳನ್ನು ಗೆದ್ದರೂ ಇತರರ ಸಹಾಯದಿಂದ ಬಿಜೆಪಿ ಅಧಿಕಾರ ವಹಿಸಿಕೊಂಡಿದೆ.

ಇದೀಗ ಮೇಘಾಲಯದಲ್ಲಿ ಅಂತಹ ಪರಿಸ್ಥಿತಿ ಬಾರದೇ ಇರಲು ಕಾಂಗ್ರೆಸ್ ನಾಯಕರು ಯತ್ನಿಸಿದರು ಅದು ಕೈ ಗೂಡಿಲ್ಲ. ಹೀಗಾಗಿ ಈಶಾನ್ಯದ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರುತ್ತಿದೆ. ಕಾಂಗ್ರೆಸ್ ಬೆಪ್ಪಾಗಿ ಕುಳಿತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments