Webdunia - Bharat's app for daily news and videos

Install App

ಇಟಲಿ ಕನ್ನಡಕ ಧರಿಸಿ ಕೇದಾರನಾಥ ದರ್ಶನ: ಕಾಂಗ್ರೆಸ್ ಖಂಡನೆ

Webdunia
ಶನಿವಾರ, 21 ಅಕ್ಟೋಬರ್ 2017 (14:04 IST)
ನವದೆಹಲಿ: ಕೇದಾರನಾಥ ದೇಗುಲದ ಅಭಿವೃದ್ಧಿಗೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಹಂಕಾರದ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಪಿ.ಎನ್.ಸಿಂಗ್ ಆರೋಪಿಸಿದ್ದಾರೆ.

ಕೇದಾರನಾಥ ದೇಗುಲ ವ್ಯಾಪ್ತಿಯಲ್ಲಿ ಮೋದಿ ಇಟಲಿ ಕನ್ನಡಕ ಧರಿಸಿ ದೇವರ ದರ್ಶನ ಪಡೆದಿದ್ದಾರೆ. ಇಟಾಲಿಯನ್ ಬ್ರ್ಯಾಂಡ್‌ ಬುಲ್ಗರಿ ಕನ್ನಡಕದ ಮೂಲಕ ನವ ಭಾರತದ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. 2013ರಲ್ಲಿ ಗುಜರಾತ್ ಸರ್ಕಾರದ ಮೂಲಕ ಆ ರಾಜ್ಯದ ಸಿಎಂ ಆಗಿದ್ದ ತಾವು ಜಲಪ್ರಳಯದಿಂದ ಹಾನಿಗೊಳಗಾದ ಪ್ರದೇಶಗಳ ಪುನರ್‌ ನಿರ್ಮಾಣಕ್ಕೆ ಮುಂದಾಗಿದ್ದೆವು. ಆದರೆ ಅಂದಿನ ಯುಪಿಎ ಸರ್ಕಾರ ನನಗೆ ಸಹಕರಿಸಲಿಲ್ಲ ಎಂದು ಪ್ರಧಾನಿ ಮೋದಿ ಆರೋಪವನ್ನು ಕಾಂಗ್ರೆಸ್‌ ನಾಯಕ ರಣದೀಪ್ ಸಿಂಗ್ ಸರ್ಜೇವಾಲ ಖಂಡಿಸಿದ್ದಾರೆ.

ಜಲಪ್ರಳಯದ ನಂತರ ಅಂದಿನ ಯುಪಿಎ ಸರ್ಕಾರ ಕ್ಯಾಬಿನೆಟ್ ಸಮಿತಿ ರಚಿಸಿತ್ತು. ಪುನರ್ ನಿರ್ಮಾಣಕ್ಕೆ 8 ಸಾವಿರ ಕೋಟಿ ನೀಡಿತ್ತು. ಮೋದಿ ಗುಜರಾತ್ ಸಿಎಂ ಆಗಿದ್ದಾಗ ಉತ್ತರಾಖಂಡ್ ಪುನರ್ ನಿರ್ಮಾಣಕ್ಕೆ ನೆರವಾಗುವುದಾಗಿ ಹೇಳಿದ್ದಕ್ಕೆ ಉತ್ತರಖಾಂಡ್ ಸಿಎಂ ಕಚೇರಿಯಲ್ಲಿ ಯಾವುದೇ ದಾಖಲೆಗಳಿಲ್ಲ ಎಂದರು.

ಪ್ರಧಾನಿ ಮೋದಿ ಹೀಗೆ ಅಹಂಕಾರದ ಮಾತನಾಡಬಾರದು . ಕೇದಾರನಾಥೇಶ್ವರ ಭಕ್ತಿ ಕೇಳುತ್ತಾನೆಯೇ ವಿನಃ ನೆರವು ಬಯಸುವುದಿಲ್ಲ. ಅಧಿಕಾರ ನಡೆಸುವವರು ಅಹಂಕಾರದ ಮಾತನಾಡಿದ್ರೆ ಅಧಃಪತನವಾಗುತ್ತೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments