Webdunia - Bharat's app for daily news and videos

Install App

ಇಟಲಿ ಕನ್ನಡಕ ಧರಿಸಿ ಕೇದಾರನಾಥ ದರ್ಶನ: ಕಾಂಗ್ರೆಸ್ ಖಂಡನೆ

Webdunia
ಶನಿವಾರ, 21 ಅಕ್ಟೋಬರ್ 2017 (14:04 IST)
ನವದೆಹಲಿ: ಕೇದಾರನಾಥ ದೇಗುಲದ ಅಭಿವೃದ್ಧಿಗೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಹಂಕಾರದ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಪಿ.ಎನ್.ಸಿಂಗ್ ಆರೋಪಿಸಿದ್ದಾರೆ.

ಕೇದಾರನಾಥ ದೇಗುಲ ವ್ಯಾಪ್ತಿಯಲ್ಲಿ ಮೋದಿ ಇಟಲಿ ಕನ್ನಡಕ ಧರಿಸಿ ದೇವರ ದರ್ಶನ ಪಡೆದಿದ್ದಾರೆ. ಇಟಾಲಿಯನ್ ಬ್ರ್ಯಾಂಡ್‌ ಬುಲ್ಗರಿ ಕನ್ನಡಕದ ಮೂಲಕ ನವ ಭಾರತದ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. 2013ರಲ್ಲಿ ಗುಜರಾತ್ ಸರ್ಕಾರದ ಮೂಲಕ ಆ ರಾಜ್ಯದ ಸಿಎಂ ಆಗಿದ್ದ ತಾವು ಜಲಪ್ರಳಯದಿಂದ ಹಾನಿಗೊಳಗಾದ ಪ್ರದೇಶಗಳ ಪುನರ್‌ ನಿರ್ಮಾಣಕ್ಕೆ ಮುಂದಾಗಿದ್ದೆವು. ಆದರೆ ಅಂದಿನ ಯುಪಿಎ ಸರ್ಕಾರ ನನಗೆ ಸಹಕರಿಸಲಿಲ್ಲ ಎಂದು ಪ್ರಧಾನಿ ಮೋದಿ ಆರೋಪವನ್ನು ಕಾಂಗ್ರೆಸ್‌ ನಾಯಕ ರಣದೀಪ್ ಸಿಂಗ್ ಸರ್ಜೇವಾಲ ಖಂಡಿಸಿದ್ದಾರೆ.

ಜಲಪ್ರಳಯದ ನಂತರ ಅಂದಿನ ಯುಪಿಎ ಸರ್ಕಾರ ಕ್ಯಾಬಿನೆಟ್ ಸಮಿತಿ ರಚಿಸಿತ್ತು. ಪುನರ್ ನಿರ್ಮಾಣಕ್ಕೆ 8 ಸಾವಿರ ಕೋಟಿ ನೀಡಿತ್ತು. ಮೋದಿ ಗುಜರಾತ್ ಸಿಎಂ ಆಗಿದ್ದಾಗ ಉತ್ತರಾಖಂಡ್ ಪುನರ್ ನಿರ್ಮಾಣಕ್ಕೆ ನೆರವಾಗುವುದಾಗಿ ಹೇಳಿದ್ದಕ್ಕೆ ಉತ್ತರಖಾಂಡ್ ಸಿಎಂ ಕಚೇರಿಯಲ್ಲಿ ಯಾವುದೇ ದಾಖಲೆಗಳಿಲ್ಲ ಎಂದರು.

ಪ್ರಧಾನಿ ಮೋದಿ ಹೀಗೆ ಅಹಂಕಾರದ ಮಾತನಾಡಬಾರದು . ಕೇದಾರನಾಥೇಶ್ವರ ಭಕ್ತಿ ಕೇಳುತ್ತಾನೆಯೇ ವಿನಃ ನೆರವು ಬಯಸುವುದಿಲ್ಲ. ಅಧಿಕಾರ ನಡೆಸುವವರು ಅಹಂಕಾರದ ಮಾತನಾಡಿದ್ರೆ ಅಧಃಪತನವಾಗುತ್ತೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments