Select Your Language

Notifications

webdunia
webdunia
webdunia
webdunia

ದೇಶದಾದ್ಯಂತ ಇಂದು ಕಾಂಗ್ರೆಸ್ ಸಂವಿಧಾನ ಉಳಿಸಿ ಅಭಿಯಾನ

ದೇಶದಾದ್ಯಂತ ಇಂದು ಕಾಂಗ್ರೆಸ್ ಸಂವಿಧಾನ ಉಳಿಸಿ ಅಭಿಯಾನ
ನವದೆಹಲಿ , ಶನಿವಾರ, 28 ಡಿಸೆಂಬರ್ 2019 (08:51 IST)
ನವದೆಹಲಿ: ಪೌರತ್ವ ಖಾಯಿದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ಇಂದು ದೇಶದಾದ್ಯಂತ ಸಂವಿಧಾನ ಉಳಿಸಿ ಅಭಿಯಾನ ಕೈಗೊಳ್ಳಲಿದೆ.


‘ಸಂವಿಧಾ ಉಳಿಸಿ-ಭಾರತ ರಕ್ಷಿಸಿ’ ಅಭಿಯಾನದ ಅಂಗವಾಗಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಸ್ಸಾಂಗೆ ಭೇಟಿ ನೀಡಿ ಪೌರತ್ವ ಖಾಯಿದೆ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂವಿಧಾನ ಉಳಿಸಿ ಅಭಿಯಾನಕ್ಕೆ ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಚಾಲನೆ ನೀಡಲಿದ್ದಾರೆ. ಈ ವೇಳೆ ಪ್ರಮುಖ ಕಾಂಗ್ರೆಸ್ ನಾಯಕರು ಸೋನಿಯಾಗೆ ಸಾಥ್ ನೀಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇವೇಂದ್ರ ಫಡ್ನವಿಸ್ ಪತ್ನಿ ಉದ್ಯೋಗಿಯಾಗಿರುವ ಬ್ಯಾಂಕ್ ಮೇಲೆ ಸೇಡು ತೀರಿಸಿಕೊಂಡ ಶಿವಸೇನೆ!