Webdunia - Bharat's app for daily news and videos

Install App

ಪ್ರಧಾನಿ ಮೋದಿ ಹೊಗಳಿದ ಪಿ.ಚಿದಂಬರಂಗೆ ಕಾಂಗ್ರೆಸ್ ಎಚ್ಚರಿಕೆ!

Webdunia
ಸೋಮವಾರ, 13 ಮಾರ್ಚ್ 2017 (09:18 IST)
ನವದೆಹಲಿ: ಪಂಚ ರಾಜ್ಯ ಚುನಾವಣೆ ಗೆಲುವಿನ ನಂತರ ಪ್ರಧಾನಿ ಮೋದಿಯವರನ್ನು ಪ್ರಭಾವಿ ನಾಯಕ ಎಂದು ಹೊಗಳಿದ ಕಾಂಗ್ರೆಸ್ ನ ಹಿರಿಯ ನಾಯಕ ಪಿ. ಚಿದಂಬರಂಗೆ ಪಕ್ಷದ ಮೂಲಗಳಿಂದ ಎಚ್ಚರಿಕೆ ರವಾನೆಯಾಗಿದೆ.

 
ಯಾವುದೇ ಪ್ರತಿಕ್ರಿಯೆ ನೀಡುವ ಮೊದಲು ಪರಿಸ್ಥಿತಿಯನ್ನು ಸರಿಯಾಗಿ ಅವಲೋಕಿಸಿ ನಡೆಸಿ ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ. ಚಿದಂಬರಂ ಇಂತಹ ಹೇಳಿಕೆ ನೀಡುವ ಮೊದಲು ಮಣಿಪುರ, ಪಂಜಾಬ್ ನ ಚುನಾವಣಾ ಫಲಿತಾಂಶದ ಕಡೆಗೊಮ್ಮೆ ನೋಡಲಿ. ಎಲ್ಲಾ ಕಡೆಯೂ ಮೋದಿ ಪ್ರಭಾವವಾಗಿದ್ದರೆ, ಈ ರಾಜ್ಯದಲ್ಲಿ ನಡೆದದ್ದು ಏನು? ಎಂದು ಕಾಂಗ್ರೆಸ್ ನಾಯಕರು ಚಿದಂಬರಂಗೆ ಪ್ರಶ್ನೆ ಮಾಡಿದ್ದಾರೆ.

ಚಿದಂಬರಂ ಹೇಳಿಕೆಯನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷ ಕೂಡಾ ಆಕ್ಷೇಪಿಸಿದೆ. ಉತ್ತರ ಪ್ರದೇಶ ಮತ್ತು ಉತ್ತರಖಂಡದಲ್ಲಿ ಜನ ಆಡಳಿತ ಪಕ್ಷದ ವೈಖರಿಯಿಂದ ಬೇಸತ್ತು, ಬಿಜೆಪಿಗೆ ಮತ ನೀಡಿದ್ದಾರಷ್ಟೆ. ಇದರಲ್ಲಿ ಮೋದಿ ಮೋಡಿಯೇನು ಎಂದು ಸಿಪಿಐ ನಾಯಕ ಡಿ. ರಾಜ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments