Webdunia - Bharat's app for daily news and videos

Install App

ಪ್ರಧಾನಿ ಮೋದಿ ಹೊಗಳಿದ ಪಿ.ಚಿದಂಬರಂಗೆ ಕಾಂಗ್ರೆಸ್ ಎಚ್ಚರಿಕೆ!

Webdunia
ಸೋಮವಾರ, 13 ಮಾರ್ಚ್ 2017 (09:18 IST)
ನವದೆಹಲಿ: ಪಂಚ ರಾಜ್ಯ ಚುನಾವಣೆ ಗೆಲುವಿನ ನಂತರ ಪ್ರಧಾನಿ ಮೋದಿಯವರನ್ನು ಪ್ರಭಾವಿ ನಾಯಕ ಎಂದು ಹೊಗಳಿದ ಕಾಂಗ್ರೆಸ್ ನ ಹಿರಿಯ ನಾಯಕ ಪಿ. ಚಿದಂಬರಂಗೆ ಪಕ್ಷದ ಮೂಲಗಳಿಂದ ಎಚ್ಚರಿಕೆ ರವಾನೆಯಾಗಿದೆ.

 
ಯಾವುದೇ ಪ್ರತಿಕ್ರಿಯೆ ನೀಡುವ ಮೊದಲು ಪರಿಸ್ಥಿತಿಯನ್ನು ಸರಿಯಾಗಿ ಅವಲೋಕಿಸಿ ನಡೆಸಿ ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ. ಚಿದಂಬರಂ ಇಂತಹ ಹೇಳಿಕೆ ನೀಡುವ ಮೊದಲು ಮಣಿಪುರ, ಪಂಜಾಬ್ ನ ಚುನಾವಣಾ ಫಲಿತಾಂಶದ ಕಡೆಗೊಮ್ಮೆ ನೋಡಲಿ. ಎಲ್ಲಾ ಕಡೆಯೂ ಮೋದಿ ಪ್ರಭಾವವಾಗಿದ್ದರೆ, ಈ ರಾಜ್ಯದಲ್ಲಿ ನಡೆದದ್ದು ಏನು? ಎಂದು ಕಾಂಗ್ರೆಸ್ ನಾಯಕರು ಚಿದಂಬರಂಗೆ ಪ್ರಶ್ನೆ ಮಾಡಿದ್ದಾರೆ.

ಚಿದಂಬರಂ ಹೇಳಿಕೆಯನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷ ಕೂಡಾ ಆಕ್ಷೇಪಿಸಿದೆ. ಉತ್ತರ ಪ್ರದೇಶ ಮತ್ತು ಉತ್ತರಖಂಡದಲ್ಲಿ ಜನ ಆಡಳಿತ ಪಕ್ಷದ ವೈಖರಿಯಿಂದ ಬೇಸತ್ತು, ಬಿಜೆಪಿಗೆ ಮತ ನೀಡಿದ್ದಾರಷ್ಟೆ. ಇದರಲ್ಲಿ ಮೋದಿ ಮೋಡಿಯೇನು ಎಂದು ಸಿಪಿಐ ನಾಯಕ ಡಿ. ರಾಜ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments