Webdunia - Bharat's app for daily news and videos

Install App

ತಾಕತ್ತಿದ್ದರೆ ನನ್ನ ಎದುರಾಗಿ ಸ್ಪರ್ಧಿಸಿ: ಕೇಜ್ರಿಗೆ ಸವಾಲೆಸದವರ್ಯಾರು?

Webdunia
ಗುರುವಾರ, 29 ಡಿಸೆಂಬರ್ 2016 (14:17 IST)
ತಾಕತ್ತಿದ್ದರೆ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸವಾಲೆಸೆದಿದ್ದಾರೆ. 

ನೀವು ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಉಪಮುಖ್ಯಮಂತ್ರಿ ಸುಖಬಿರ್ ಬಾದಲ್ ಮತ್ತು ಜೂನಿಯರ್ ಬಾದಲ್ ಬಾವ ಬಿಕಾರಾಮ್ ಮಜಿಥಿಯಾ ವಿರುದ್ಧ ಕಣಕ್ಕಿಳಿಯುತ್ತೀರೋ ಅಥವಾ ಸುರಕ್ಷಿತ ಕ್ಷೇತ್ರದಿಂದ ಕಣಕ್ಕಿಳಿಯುತ್ತೀರೋ ಎಂದು ಕೇಜ್ರಿವಾಲ್ ಅಮರಿಂದರ್ ಸಿಂಗ್ ಉದ್ದೇಶಿಸಿ ಈ ಹಿಂದೆ ಟ್ವೀಟ್ ಮಾಡಿದ್ದರು. 
 
ಅದಕ್ಕೆ ಉತ್ತರವಾಗಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಮತ್ತು ಪಂಜಾಬ್‌ನಲ್ಲಿ ಪಕ್ಷದ ಪ್ರಚಾರದ ಉಸ್ತುವಾರಿ ಹೊತ್ತಿರುವ ಸಿಂಗ್, ಪಂಜಾಬ್‌ನಲ್ಲಿ ಬಾದಲ್ ಚಾಪ್ಟರ್ ಮುಗಿದಿದೆ. ಹೀಗಾಗಿ ನೀವು ಬಂದು ಇಲ್ಲಿನ ಚುನಾವಣೆಯನ್ನೆದುರಿಸಿ, ನನ್ನ ವಿರುದ್ಧ ಕಣಕ್ಕಿಳಿಯಿರಿ ಎಂದು ನೇರ ಸವಾಲೆಸೆದಿದ್ದಾರೆ. 
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments