Webdunia - Bharat's app for daily news and videos

Install App

ಪಿಎಂ ಮೋದಿಗೆ ಸ್ವಾಗತ ಎಂದ ಕಾಂಗ್ರೆಸ್!

Webdunia
ಗುರುವಾರ, 4 ಮೇ 2017 (07:15 IST)
ನವದೆಹಲಿ: ಸದಾ ಪ್ರಧಾನಿ ಮೋದಿಯೆಂದರೆ ಕಿಡಿಕಾರುವ ಕಾಂಗ್ರೆಸ್ ಇದೀಗ ಈ ವಿಷಯಕ್ಕೆ ಪ್ರಧಾನಿ ಜತೆ ರಾಜಿಗೆ ನೀಡಲು ಸಿದ್ಧ ಎಂದಿದ್ದಾರೆ.

 
ಅದು ರಾಷ್ಟ್ರಪತಿ ಚುನಾವಣೆಗೆ. ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಇತರ ಪಕ್ಷಗಳ ಜತೆಗೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮಾತುಕತೆಯಲ್ಲಿ ತೊಡಗಿದೆ. ಪ್ರಮುಖ ವಿಪಕ್ಷ ನಾಯಕರು ಕಾಂಗ್ರೆಸ್ ಜತೆ ಸಂಪರ್ಕದಲ್ಲಿದೆ.

ಹೀಗಾಗಿ ಬಿಜೆಪಿ ಇನ್ನೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ರಾಷ್ಟ್ರಪತಿ ಹುದ್ದೆಗೆ ಪೈಪೋಟಿ ನಡೆಯಲಿದೆ. ಒಂದು ವೇಳೆ ಪ್ರಧಾನಿ ಮೋದಿ ಎಲ್ಲರೂ ಒಪ್ಪುವಂತಹ ಅಭ್ಯರ್ಥಿಯನ್ನು ಸೂಚಿಸಿದರೆ ಆ ವ್ಯಕ್ತಿಯನ್ನು ಒಪ್ಪಿಕೊಳ್ಳಲು ಅಭ್ಯಂತರವಿಲ್ಲ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಹುದ್ದೆಗೆ ದೇಶ ಒಪ್ಪುವಂತಹ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಅವರನ್ನು ಒಪ್ಪಲು ಅಭ್ಯಂತರವಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

ಮುಂದಿನ ಸುದ್ದಿ
Show comments