Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಹನುಮಂತನ ಗದೆ ಉತ್ತರ ನೀಡಲಿದೆ-ಯೋಗಿ

ಕಾಂಗ್ರೆಸ್  ಹನುಮಂತನ ಗದೆ ಉತ್ತರ ನೀಡಲಿದೆ-ಯೋಗಿ
ಉತ್ತರ ಪ್ರದೇಶ , ಶನಿವಾರ, 4 ನವೆಂಬರ್ 2023 (17:00 IST)
ರಾಜಸ್ಥಾನದ ತಿಜಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ಉ.ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಹಮಾಸ್ ಉಗ್ರರಿಗೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್ ತಾಲಿಬಾನ್ ಮನಸ್ಥಿತಿ ಹೊಂದಿದೆ ಆದ್ರಿಂದ ತಾಲಿಬಾನ್ ಮನಸ್ಥಿತಿಯವರಿಗೆ ಹನುಮಂತನ ಗದೆ ಉತ್ತರ ನೀಡಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆ್ಯಪಲ್ ಸಂಸ್ಥೆಗೆ CERT ಯಿಂದ ತನಿಖೆ ಆರಂಭ