Webdunia - Bharat's app for daily news and videos

Install App

ಪ್ರಧಾನಿ ಮೋದಿಯ ಪಕೋಡಾ ಐಡಿಯಾ ಕಾಂಗ್ರೆಸ್ ಕಾರ್ಯಕರ್ತನಿಗೆ ಲಾಭವಾಯ್ತು!

Webdunia
ಗುರುವಾರ, 21 ಜೂನ್ 2018 (09:32 IST)
ನವದೆಹಲಿ: ಹಿಂದೊಮ್ಮೆ ಪಕೋಡಾ ಮಾರುವುದೂ ಒಂದು ಉದ್ಯೋಗವೇ ಎಂದಾಗ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಪ್ರಧಾನಿ ಮೋದಿಯನ್ನು ಹಿಗ್ಗಾಮುಗ್ಗಾ ಟೀಕಿಸಿದ್ದವು. ಆದರೆ ಇದೇ ಉದ್ಯೋಗ ಇದೀಗ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಬಾಳಿಗೆ ಬೆಳಕಾಗಿದೆಯಂತೆ!

ಮೋದಿ ತವರೂರು ಗುಜರಾತ್ ನಿವಾಸಿಯಾಗಿರುವ ನಾರಾಯಣ್ ಭಾಯ್ ರಜಪೂತ್ ಕಾಂಗ್ರೆಸ್ ಕಾರ್ಯಕರ್ತ. ಹಿಂದಿ ಸಾಹಿತ್ಯದಲ್ಲಿ ಪದವಿ ಪಡೆದ ಇವರು ಪಕೋಡಾ ಮಾರುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ. ಇದೀಗ ರಾಜ್ಯಾದ್ಯಂತ ಒಟ್ಟು 35 ಪಕೋಡಾ ಸೆಂಟರ್ ಗಳು ಇವರ ಒಡೆತನಲ್ಲಿವೆಯಂತೆ! ಈ ಬಗ್ಗೆ ಆಂಗ್ಲ ಮಾಧ್ಯಮವೊಂದು  ಬೆಳಕು ಚೆಲ್ಲಿದೆ.

ಪ್ರಧಾನಿ ಮೋದಿ ಪಕೋಡಾ ಮಾರುವುದೂ ಒಂದು ಉದ್ಯಮ ಎನ್ನುವ ಹೇಳಿಕೆ ನೀಡಿದ ಬಳಿಕ ಅವರು ಪಕೋಡಾ ಮಾರುವ ಕೆಲಸದಲ್ಲಿ ತೊಡಗಿಸಿಕೊಂಡರಂತೆ. ನಿರುದ್ಯೋಗಿಯಾಗಿ ಕೂರುವುದಕ್ಕಿಂತ ದಿನಕ್ಕೆ 200 ರೂ. ಯಾದರೂ ಸಂಪಾದನೆ ಮಾಡಲು ಸಾಧ್ಯವಾಗುವ ಪಕೋಡಾ ಮಾರುವ ಉದ್ಯೋಗವೇ ಲೇಸು ಎಂದು ನಾರಾಯಣ್ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಇದೀಗ ಪ್ರತಿನಿತ್ಯ 500 ರಿಂದ 600 ಕೆಜಿ ಪಕೋಡಾ ಮಾರಿ ಲಾಭ ಗಳಿಸುತ್ತಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments