Webdunia - Bharat's app for daily news and videos

Install App

ಸಬ್‌ಇನ್ಸಪೆಕ್ಟರ್ ಮೇಲೆ ಕಾನ್ಸಟೇಬಲ್ ಹಲ್ಲೆ

Webdunia
ಶನಿವಾರ, 31 ಜನವರಿ 2015 (09:14 IST)
ಹಾಜರಿ ಪುಸ್ತಕದಲ್ಲಿ ಗೈರು ಎಂದು ನಮೂದಿಸಿದ ಸಬ್ ಇನ್ಸಪೆಕ್ಟರ್ ಮೇಲೆ ಅಸಮಾಧಾನಗೊಂಡ ಪೊಲೀಸ್ ಪೇದೆಯೊಬ್ಬ ಸಬ್‌ಇನ್ಸಪೆಕ್ಟರ್ ಮೇಲೆಯೇ ಹಲ್ಲೆ ನಡೆಸಿದ ಘಟನೆ ಬೀದರ್‌ನಲ್ಲಿ ವರದಿಯಾಗಿದೆ. 
 
ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಉಮೇಶ್ ಉಂಡೆ ತಮ್ಮ ಮೇಲಾಧಿಕಾರಿಯ ಮೇಲೆ ದಾಳಿ ನಡೆಸಿದ ಪೇದೆಯಾಗಿದ್ದಾನೆ. 
 
ಉಂಡೆ ಅನುಮತಿ ಪಡೆಯದೇ ಗೈರು ಹಾಜರಾಗಿದ್ದರು. ಆದ್ದರಿಂದ ಸಬ್‌ಇನ್ಸಪೆಕ್ಟರ್ ರಘುವೀರ್ ಸಿಂಗ್ ಠಾಕೂರ್ ನಿಯಮದಂತೆ ಹಾಜರಿ ಪುಸ್ತಕದಲ್ಲಿ ಗೈರು ಎಂದು ಗುರುತು ಮಾಡಿದ್ದಾರೆ. ಮರುದಿನ ಠಾಣೆಗೆ ಹಾಜರಾದ ಉಂಡೆ ಹಾಜರಿ ಪುಸ್ತಕದಲ್ಲಿ ತಮ್ಮ ಹೆಸರಿನ ಮುಂದೆ ಗೈರು ಎಂದು ಬರೆದಿದ್ದುದನ್ನು ನೋಡಿ ಕೋಪಗೊಂಡಿದ್ದಾನೆ. ನೇರವಾಗಿ ಠಾಕೂರ್ ಮನೆಗೆ ತೆರಳಿ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments