ದೂರು ನೀಡಲು ಬಂದ ವಿವಾಹಿತೆಯ ಮೇಲೆ ಕಾನ್ ಸ್ಟೇಬಲ್ ನಿಂದ ಮಾನಭಂಗ

Webdunia
ಶನಿವಾರ, 29 ಮೇ 2021 (11:48 IST)
ಜೈಪುರ : ಅತ್ಯಾಚಾರಕ್ಕೊಳಗಾದ ವಿವಾಹಿತ ಮಹಿಳೆಯೊಬ್ಬಳು ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ಥಾನದ ಶ್ರೀಗಂಗನಗರ ಜಿಲ್ಲೆಯ ಕರನ್ಸಿಂಗ್ ಪುರ ಪ್ರದೇಶದಲ್ಲಿ ನಡೆದಿದೆ.

ಪತಿಯ ವಿರುದ್ಧ ದೂರು ನೀಡಲು ಬಂದಾಗ ಕಾನ್ಸ್ ಸ್ಟೇಬಲ್ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಇದರಿಂದ ನೊಂದ ಮಹಿಳೆ ವಿಡಿಯೋ ಮಾಡಿ ಮಾಹಿತಿ ಬಹಿರಂಗಪಡಿಸಿ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಕಾನ್ ಸ್ಟೇಬಲ್ ಪರಾರಿಯಾಗಿದ್ದು, ಆತನನ್ನು ಅಮಾನತುಗೊಳಿಸಲಾಗಿದೆ, ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

ಮುಂದಿನ ಸುದ್ದಿ
Show comments