Webdunia - Bharat's app for daily news and videos

Install App

ದೂರು ನೀಡಲು ಬಂದ ವಿವಾಹಿತೆಯ ಮೇಲೆ ಕಾನ್ ಸ್ಟೇಬಲ್ ನಿಂದ ಮಾನಭಂಗ

Webdunia
ಶನಿವಾರ, 29 ಮೇ 2021 (11:48 IST)
ಜೈಪುರ : ಅತ್ಯಾಚಾರಕ್ಕೊಳಗಾದ ವಿವಾಹಿತ ಮಹಿಳೆಯೊಬ್ಬಳು ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ಥಾನದ ಶ್ರೀಗಂಗನಗರ ಜಿಲ್ಲೆಯ ಕರನ್ಸಿಂಗ್ ಪುರ ಪ್ರದೇಶದಲ್ಲಿ ನಡೆದಿದೆ.

ಪತಿಯ ವಿರುದ್ಧ ದೂರು ನೀಡಲು ಬಂದಾಗ ಕಾನ್ಸ್ ಸ್ಟೇಬಲ್ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಇದರಿಂದ ನೊಂದ ಮಹಿಳೆ ವಿಡಿಯೋ ಮಾಡಿ ಮಾಹಿತಿ ಬಹಿರಂಗಪಡಿಸಿ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಕಾನ್ ಸ್ಟೇಬಲ್ ಪರಾರಿಯಾಗಿದ್ದು, ಆತನನ್ನು ಅಮಾನತುಗೊಳಿಸಲಾಗಿದೆ, ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments