ಕೆಂಪುಕೋಟೆಗೆ ಕಂಟೇನರ್ ಕೋಟೆಯ ಭದ್ರತೆ!

Webdunia
ಸೋಮವಾರ, 9 ಆಗಸ್ಟ್ 2021 (08:11 IST)
ನವದೆಹಲಿ(ಆ.09): ಗಣರಾಜ್ಯೋತ್ಸವದ ವೇಳೆ ರೈತರು ಟ್ರಾಕ್ಟರ್ ರಾರಯಲಿ ನಡೆಸಿ ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದ ಘಟನೆ ಮತ್ತೊಮ್ಮೆ ಮರುಕಳಿಸದಂತೆ ಕಟ್ಟೆಚ್ಚರ ವಹಿಸಿರುವ ದೆಹಲಿ ಪೊಲೀಸರು ಈ ಬಾರಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಪ್ರವೇಶ ದ್ವಾರದ ಬಳಿ ಹಡಗಿನ ಬೃಹತ್ ಕಂಟೇನರ್ಗಳನ್ನು ಗೋಡೆಗಳಂತೆ ಪೊಲೀಸರು ನಿಲ್ಲಿಸಿದ್ದಾರೆ. ಜೊತೆಗೆ ಕಂಟೇನರ್ಗಳನ್ನು ಅಲಂಕರಿಸಿ, ಬಣ್ಣಗಳನ್ನು ಬಳಿಯಲಾಗಿದೆ. ಜಮ್ಮು- ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ದಾಳಿಯ ಕಾರಣದಿಂದಾಗಿಯೂ ರಾಷ್ಟ್ರ ರಾಜಧಾನಿ ಬಿಗಿ ಬಂದೋಬಸ್್ತ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಜ.26ರಂದು ನೂರಾರು ಟ್ರಾಕ್ಟರ್ಗಳಲ್ಲಿ ಆಗಮಿಸಿ ಕೆಂಪು ಕೋಟೆಗೆ ಮುತ್ತಿಗೆ ಹಾಕಿದ್ದರು. ಇದರಿಂದ ಆಸ್ತಿ- ಪಾಸ್ತಿಗೆ ಹಾನಿ ಸಂಭವಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಬಸ್‌ನಲ್ಲಿ ಯುವತಿಗೆ ಮೈಮುಟ್ಟಿ ಲೈಂಗಿಕ ದೌರ್ಜನ್ಯ, ಧರ್ಮದೇಟು ಕೊಟ್ಟ ಪ್ರಯಾಣಿಕರು

ಮುಂದಿನ ಸುದ್ದಿ
Show comments