ಮೊಟ್ಟೆ, ಮಾಂಸ ತಿನ್ನುವ ಮಕ್ಕಳು ನಂತರ ನರಭಕ್ಷಕರಾಗುತ್ತಾರೆ- ಬಿಜೆಪಿ ನಾಯಕನಿಂದ ವಿವಾದಾತ್ಮಕ ಹೇಳಿಕೆ

Webdunia
ಶುಕ್ರವಾರ, 1 ನವೆಂಬರ್ 2019 (09:07 IST)
ಭೋಪಾಲ್ : ಮೊಟ್ಟೆ, ಮಾಂಸ ತಿನ್ನುವ ಮಕ್ಕಳು ನರಭಕ್ಷಕರಾಗುತ್ತಾರೆ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕ ಗೋಪಾಲ ಭಾರ್ಗವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.



ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸುವ ನಿಟ್ಟಿನಲ್ಲಿ ಅಂಗನವಾಡಿ ಮಕ್ಕಳಿಗೆ ಆಹಾರದ ಜೊತೆಗೆ ಮೊಟ್ಟೆಗಳನ್ನು ನೀಡುವ ಬಗ್ಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಇಮಾರ್ತಿ ದೇವಿ ನಿರ್ಧರಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಬಿಜೆಪಿ ನಾಯಕ ಗೋಪಾಲ ಭಾರ್ಗವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ಮಕ್ಕಳಿಗೆ ಮೊಟ್ಟೆಗಳನ್ನು ಕೊಡುತ್ತಾರೆ, ತಿನ್ನದವರಿಗೆ ತಿನ್ನುವಂತೆ ಒತ್ತಾಯಿಸುತ್ತಾರೆ. ಮೊಟ್ಟೆ ತಿನ್ನದವರಿಗೆ ಕೋಳಿ, ಮಟನ್ ಆಹಾರ ಕೊಡುತ್ತಾರೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಮಾಂಸಹಾರವನ್ನು ಅನುಮತಿಸುವುದಿಲ್ಲ. ಇದನ್ನು ಬಾಲ್ಯದಲ್ಲಿ ತಿಂದಿದ್ದರೆ  ದೊಡ್ಡವರಾದ ಮೇಲೆ ನರಭಕ್ಷರಾಗುತ್ತಿದ್ದೇವೆನೋ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments