Webdunia - Bharat's app for daily news and videos

Install App

ಮೊಟ್ಟೆ, ಮಾಂಸ ತಿನ್ನುವ ಮಕ್ಕಳು ನಂತರ ನರಭಕ್ಷಕರಾಗುತ್ತಾರೆ- ಬಿಜೆಪಿ ನಾಯಕನಿಂದ ವಿವಾದಾತ್ಮಕ ಹೇಳಿಕೆ

Webdunia
ಶುಕ್ರವಾರ, 1 ನವೆಂಬರ್ 2019 (09:07 IST)
ಭೋಪಾಲ್ : ಮೊಟ್ಟೆ, ಮಾಂಸ ತಿನ್ನುವ ಮಕ್ಕಳು ನರಭಕ್ಷಕರಾಗುತ್ತಾರೆ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕ ಗೋಪಾಲ ಭಾರ್ಗವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.



ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸುವ ನಿಟ್ಟಿನಲ್ಲಿ ಅಂಗನವಾಡಿ ಮಕ್ಕಳಿಗೆ ಆಹಾರದ ಜೊತೆಗೆ ಮೊಟ್ಟೆಗಳನ್ನು ನೀಡುವ ಬಗ್ಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಇಮಾರ್ತಿ ದೇವಿ ನಿರ್ಧರಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಬಿಜೆಪಿ ನಾಯಕ ಗೋಪಾಲ ಭಾರ್ಗವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ಮಕ್ಕಳಿಗೆ ಮೊಟ್ಟೆಗಳನ್ನು ಕೊಡುತ್ತಾರೆ, ತಿನ್ನದವರಿಗೆ ತಿನ್ನುವಂತೆ ಒತ್ತಾಯಿಸುತ್ತಾರೆ. ಮೊಟ್ಟೆ ತಿನ್ನದವರಿಗೆ ಕೋಳಿ, ಮಟನ್ ಆಹಾರ ಕೊಡುತ್ತಾರೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಮಾಂಸಹಾರವನ್ನು ಅನುಮತಿಸುವುದಿಲ್ಲ. ಇದನ್ನು ಬಾಲ್ಯದಲ್ಲಿ ತಿಂದಿದ್ದರೆ  ದೊಡ್ಡವರಾದ ಮೇಲೆ ನರಭಕ್ಷರಾಗುತ್ತಿದ್ದೇವೆನೋ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments