Webdunia - Bharat's app for daily news and videos

Install App

ಅಪ್ರಾಪ್ತರ ಮೇಲೆ ನಡೆದ ದೌರ್ಜನ್ಯ ಅತ್ಯಾಚಾರವಷ್ಟೇ, ಮಹಿಳೆಯರ ಮೇಲಲ್ಲ-ಸಚಿವ ತಿವಾರಿಯಿಂದ ವಿವಾದಾತ್ಮಕ ಹೇಳಿಕೆ

Webdunia
ಸೋಮವಾರ, 10 ಜೂನ್ 2019 (10:17 IST)
ಉತ್ತರ ಪ್ರದೇಶ : ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ಉತ್ತರ ಪ್ರದೇಶದ ಜಲ ಸಂಪನ್ಮೂಲ ಸಚಿವ ಉಪೇಂದ್ರ ತಿವಾರಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.




ಸುದ್ದಿಗೋಷ್ಠಿಯ ವೇಳೆ  ಅತ್ಯಾಚಾರ ಪ್ರಕರಣಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ  ಸಚಿವ ಉಪೇಂದ್ರ ತಿವಾರಿ, ಅತ್ಯಾಚಾರಕ್ಕೆ ಅದರದ್ದೇ ಆದ ಸ್ವರೂಪವಿದೆ. ಅಪ್ರಾಪ್ತ ವಯಸ್ಸಿನವರ ಮೇಲೆ ನಡೆದರೆ ಅದು ಅತ್ಯಾಚಾರ. ಮಧ್ಯ ವಯಸ್ಸಿನ ಮಹಿಳೆಯರ ಮೇಲೆ ನಡೆದರೆ ಅದು ಭಿನ್ನ ಎಂದು ಹೇಳಿಕೆ ನೀಡಿದ್ದಾರೆ.

ಸಚಿವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹಲವರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments