Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಣಾಳಿಕೆಯಲ್ಲಿದೆ ವಿವಾದ ಹುಟ್ಟುಹಾಕಬಲ್ಲ ಅಂಶಗಳು!

Webdunia
ಶುಕ್ರವಾರ, 27 ಏಪ್ರಿಲ್ 2018 (10:55 IST)
ಮಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಹೊರತಂದಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

ಕರ್ನಾಟಕದ ಹೆಮ್ಮೆ, ಕಾಂಗ್ರೆಸ್ ಮತ್ತೊಮ್ಮೆ ಹೆಸರಿನ ಪ್ರಣಾಳಿಕೆಯನ್ನು ಮಂಗಳೂರಿನ ಟಿಎಂಎ ಪೈ ಹಾಲ್ ನಲ್ಲಿ ರಾಹುಲ್ ಗಾಂಧಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇದು ಕರ್ನಾಟಕದ ಜನರ ಭಾವನೆ, ಅಭಿಪ್ರಾಯ ಸಂಗ್ರಹಿಸಿ, ಸಾಕಷ್ಟು ಅಧ್ಯಯನ ನಡೆಸಿ ತಯಾರಿಸಿರುವ ಪ್ರಣಾಳಿಕೆ ಎಂದಿದ್ದಾರೆ.

ಪ್ರಣಾಳಿಕೆಯಲ್ಲಿ ಹಲವು ವಿವಾದಕ್ಕೆ ಕಾರಣವಾಗಬಲ್ಲ ಅಂಶಗಳಿವೆ. ಪಕೋಡಾ ಮಾರು ಅಂದವರಾ? ಉದ್ಯೋಗ ಕೊಟ್ಟವರಾ? ಪ್ರಗತಿ ಪರ ಸಿದ್ಧ ಸರ್ಕಾರ? ಕೋಮುವಾದಿ ಚಡ್ಡಿ ಸರ್ಕಾರ? ಎಂಬತಂಹ ವಿವಾದಾತ್ಮಕ ಹೇಳಿಕೆಗಳು ಪ್ರಣಾಳಿಕೆಯಲ್ಲಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments