Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಣಾಳಿಕೆಯಲ್ಲಿದೆ ವಿವಾದ ಹುಟ್ಟುಹಾಕಬಲ್ಲ ಅಂಶಗಳು!

Webdunia
ಶುಕ್ರವಾರ, 27 ಏಪ್ರಿಲ್ 2018 (10:55 IST)
ಮಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಹೊರತಂದಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

ಕರ್ನಾಟಕದ ಹೆಮ್ಮೆ, ಕಾಂಗ್ರೆಸ್ ಮತ್ತೊಮ್ಮೆ ಹೆಸರಿನ ಪ್ರಣಾಳಿಕೆಯನ್ನು ಮಂಗಳೂರಿನ ಟಿಎಂಎ ಪೈ ಹಾಲ್ ನಲ್ಲಿ ರಾಹುಲ್ ಗಾಂಧಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇದು ಕರ್ನಾಟಕದ ಜನರ ಭಾವನೆ, ಅಭಿಪ್ರಾಯ ಸಂಗ್ರಹಿಸಿ, ಸಾಕಷ್ಟು ಅಧ್ಯಯನ ನಡೆಸಿ ತಯಾರಿಸಿರುವ ಪ್ರಣಾಳಿಕೆ ಎಂದಿದ್ದಾರೆ.

ಪ್ರಣಾಳಿಕೆಯಲ್ಲಿ ಹಲವು ವಿವಾದಕ್ಕೆ ಕಾರಣವಾಗಬಲ್ಲ ಅಂಶಗಳಿವೆ. ಪಕೋಡಾ ಮಾರು ಅಂದವರಾ? ಉದ್ಯೋಗ ಕೊಟ್ಟವರಾ? ಪ್ರಗತಿ ಪರ ಸಿದ್ಧ ಸರ್ಕಾರ? ಕೋಮುವಾದಿ ಚಡ್ಡಿ ಸರ್ಕಾರ? ಎಂಬತಂಹ ವಿವಾದಾತ್ಮಕ ಹೇಳಿಕೆಗಳು ಪ್ರಣಾಳಿಕೆಯಲ್ಲಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments