Webdunia - Bharat's app for daily news and videos

Install App

ಗೋವಾ ನೀರಾವರಿ ಸಚಿವ ವಿನೋದ್ ಪಾಲೇಕರ್ ಮತ್ತೊಂದು ವಿವಾದಾತ್ಮಕ ಹೇಳಿಕೆ

Webdunia
ಮಂಗಳವಾರ, 16 ಜನವರಿ 2018 (10:12 IST)
ಗೋವಾ : ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ನೀರಾವರಿ ಸಚಿವ ವಿನೋದ್ ಪಾಲೇಕರ್ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


‘ಕರ್ನಾಟಕ ರಾಜ್ಯದಿಂದ ಪ್ರತ್ಯಕ್ಷ ದರ್ಶಿಗಳನ್ನು ಒಲಿಸಿಕೊಳ್ಳಲು ಹಣ ನೀಡಿಲಾಗಿದೆ. ಕರ್ನಾಟಕ ಪರ ಸಾಕ್ಷಿ ಎ.ಕೆ.ಗೊಸೈನ್ ಅವರಿಗೆ ಹಣ ನೀಡಿದೆ’ ಎಂದು ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಗೊಸೈನ್ ಅವರು ನ್ಯಾಯಾಧಿಕರಣದಲ್ಲಿ ತಿಳಿಸಿದ್ದು, ಕರ್ನಾಟಕ ಪ್ರತಿದಿನ ತನಗೆ 50 ಸಾವಿರ ರೂ.ನೀಡಿದೆ ಎಂದು ಹೇಳಿದ್ದಾರೆ. ಕರ್ನಾಟಕದಿಂದ  ವರದಿ ತಯಾರಿಕೆಗೆ ಗೊಸೈನ್ ಅವರಿಗೆ 5 ಲಕ್ಷ ರೂ. ಭತ್ಯ ನೀಡಿರುವುದರ ಬಗ್ಗೆ ಸಚಿವ ವಿನೋದ್ ಪಾಲೇಕರ್ ಆರೋಪ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments