Webdunia - Bharat's app for daily news and videos

Install App

ಅಬ್ದುಲ್ ಕಲಾಂ ಸಮಾಧಿ ಬಳಿ ಭಗವದ್ಗೀತೆ ಪುಸ್ತಕ ವಿವಾದಕ್ಕೆ ಕಾರಣವಾಯ್ತು

Webdunia
ಸೋಮವಾರ, 31 ಜುಲೈ 2017 (10:29 IST)
ರಾಮೇಶ್ವರಂ: ದಿವಂಗತ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಎಪಿಜೆ ಅಬ್ದುಲ್ ಕಲಾಂ ಬದುಕಿದ್ದಾಗ ಸರ್ವಧರ್ಮವೂ ಒಂದೇ ಎಂದು ಅಕ್ಷರಶಃ ಪಾಲಿಸಿದವರು. ಆದರೆ ಮೊನ್ನೆಯಷ್ಟೇ ಲೋಕಾರ್ಪಣೆಗೊಂಡ ಅವರ ಸಮಾಧಿ ಸ್ಮಾರಕದಲ್ಲಿ ಭಗವದ್ಗೀತೆ ಪುಸ್ತಕ ಇರಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.


ಸ್ಮಾರಕದಲ್ಲಿರುವ ಕಲಾಂ ಮರದ ಪ್ರತಿಮೆಯ ಬಳಿ ಹಿಂದೂಗಳ ಪವಿತ್ರ ಧರ್ಮ ಗ್ರಂಥವಾದ ಭಗವದ್ಗೀತೆ ಇರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ವಿವಾದವನ್ನು ಬಗೆಹರಿಸಲು ಮುಂದಾಗಿರುವ ಕಲಾಂ ಕುಟುಂಬಸ್ಥರು ಅಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ಧರ್ಮ ಗ್ರಂಥವಾದ ಖುರಾನ್ ಮತ್ತು ಬೈಬಲ್ ನ್ನೂ ಇಡಲು ಸಲಹೆ ನೀಡಿದೆ.

ಆದರೆ ಸ್ಮಾರಕದ ಬಳಿ ಖುರಾನ್ ಮತ್ತು ಬೈಬಲ್ ನ್ನು ಇಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ಹಿಂದೂ ಸಂಘಟನೆ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇಲ್ಲಿ ಭಗವದ್ಗೀತೆ ಹೊರತುಪಡಿಸಿ ಬೇರೆ ಗ್ರಂಥಗಳನ್ನು ಇಡಲು ಅನುಮತಿ ಇರಲಿಲ್ಲ ಎನ್ನುವುದು ಈ ನಾಯಕರ ವಾದ. ಆದರೆ ಕಲಾಂ ಎಲ್ಲಾ ಭಾರತೀಯರಿಗೂ ಸೇರಿದವರಾಗಿದ್ದರು. ಅವರು ಯಾವುದೇ ಧರ್ಮಕ್ಕೆ ಸೀಮಿತವಾದವರಲ್ಲ. ಈ ವಿಚಾರದಲ್ಲಿ ವಿವಾದ ಮಾಡಬೇಡಿ ಎಂದು ಕಲಾಂ ಕುಟುಂಬ ಮನವಿ ಮಾಡಿದೆ.

ಇದನ್ನೂ ಓದಿ..  ಕೊಹ್ಲಿ ಜತೆ ಬರಿಮೈ ತೋರಿಸಿದ ಕೆಎಲ್ ರಾಹುಲ್ ಕಾಲೆಳೆದ ಯುವರಾಜ್ ಸಿಂಗ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments