Webdunia - Bharat's app for daily news and videos

Install App

ಶಿಕ್ಷೆಯ ಭಯಕ್ಕೆ ಜೀವಕೊನೆಗಾಣಿಸಿದ ಆರೋಪಿ

Webdunia
ಭಾನುವಾರ, 28 ಮಾರ್ಚ್ 2021 (09:44 IST)
ರಾಯ್ಪುರ: ಹೆಣ್ಣಿನ ಮಾನಭಂಗ ಮಾಡುವಾಗ ಇಲ್ಲದ ಭಯ ಈ ವ್ಯಕ್ತಿಗೆ ಪೊಲೀಸರ ಭಯ ಕಾಡಿದೆ. ಅದೇ ಕಾರಣಕ್ಕೆ ತನ್ನ ಜೀವವನ್ನೇ ಕೊನೆಗೊಳಿಸಿದ್ದಾನೆ.


ಇಂತಹದ್ದೊಂದು ಘಟನೆ ನಡೆದಿರುವುದು ರಾಜಸ್ಥಾನದಲ್ಲಿ. 20 ರ ಹರೆಯದ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಶೀಲಕೆಡಿಸಿದ್ದ. ಈ ಸಂಬಂಧ ಆತನ ವಿರುದ್ಧ ಕಳೆದ ನವಂಬರ್ ನಲ್ಲಿಯೇ ಪ್ರಕರಣ ದಾಖಲಾಗಿತ್ತು.

ಇದೀಗ ವಿಚಾರಣೆ ನಡೆಸಿದ ಪೊಲೀಸರು ಆತನ ವಿರುದ್ಧ ಅರೆಸ್ಟ್ ವಾರಂಟ್ ನೊಂದಿಗೆ ಮನೆಗೆ ಬರುತ್ತಿರುವ ಸುದ್ದಿ ತಿಳಿದು ಗಾಬರಿಯಾಗಿದ್ದ. ತನಗೆ ಶಿಕ್ಷೆಯಾಗಬಹುದೆಂಬ ಭಯಕ್ಕೆ ಆರೋಪಿ ತನ್ನ ಮನೆಯ ಕೊಠಡಿಯಲ್ಲಿ ಲಾಕ್ ಮಾಡಿಕೊಂಡು  ಕುತ್ತಿಗೆ ಸೀಳಿಕೊಂಡು ಸ್ವಯಂ ಹತ್ಯೆ ಮಾಡಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments