Webdunia - Bharat's app for daily news and videos

Install App

ಚೇತರಿಕೆ ಪ್ರಮಾಣ ಹೆಚ್ಚು, ಕೇಸ್ ಕಡಿಮೆ

Webdunia
ಮಂಗಳವಾರ, 18 ಮೇ 2021 (12:32 IST)
ನವದೆಹಲಿ: ಕಳೆದ 26 ದಿನಗಳಿಂದ ಸತತವಾಗಿ ಮೂರು ಲಕ್ಷಕ್ಕಿಂತ ಅಧಿಕ ಕೊರೋನಾ ಪ್ರಕರಣಗಳು ದೇಶದಲ್ಲಿ ದಾಖಲಾಗುತ್ತಿದ್ದವು. ಆದರೆ ಇದೇ ಮೊದಲ ಬಾರಿಗೆ ನಿನ್ನೆ 3 ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ಕಂಡುಬಂದಿದ್ದು, ಕೊಂಚ ನೆಮ್ಮದಿ ತಂದಿದೆ.


ನಿನ್ನೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ್ದಾರೆ. ಕಳೆದ 26 ದಿನಗಳಿಗೆ ಹೋಲಿಸಿದರೆ ನಿನ್ನೆಯೇ ಕಡಿಮೆ ಪ್ರಕರಣಗಳು ಕಂಡುಬಂದಿರುವುದಾಗಿ ಹೇಳಿದ್ದಾರೆ.

ಇನ್ನೊಂದು ಸಮಾಧಾನಕರ ವಿಚಾರವೆಂದರೆ ಇದೀಗ ಚೇತರಿಕೆ ಪ್ರಮಾಣವೂ ಹೆಚ್ಚುತ್ತಿದೆ. ಇದು ಭಾರತದ ಪಾಲಿಗೆ ಶುಭ ಸೂಚನೆ. ಮುಂದಿನ ದಿನಗಳಲ್ಲಿ ಲಸಿಕೆ ಉತ್ಪಾದನೆ ಹೆಚ್ಚಳವಾಗಲಿರುವುದರಿಂದ 18-44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಪ್ರಮಾಣವೂ ಹೆಚ್ಚಳವಾಗಲಿದೆ. ಆಗ ಪ್ರಕರಣಗಳು ಇನ್ನಷ್ಟು ಕಡಿಮೆಯಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದೂ ಮುಂದುವರಿದ ಇಡಿ ಶೋಧ

ಅರ್ಜೆಂಟೀನಾದಲ್ಲಿ ಅಚ್ಚರಿಯ ವಿದ್ಯಮಾನ: ಇದ್ದಕ್ಕಿದ್ದಂತೆ 29 ಕಿ.ಮೀ. ಹಿಂದೆ ಸರಿದ ಕಡಲು.. ಕಾರಣವೇನು Video

ಡಿಕೆ ಶಿವಕುಮಾರ್ ಸರ್ಕಾರ 100 ದಿನದಲ್ಲಿ ಮಾಡಿದ್ದೇನು, ಇಂದು ಘೋಷಣೆ ಮಾಡಲಿರುವ ಯೋಜನೆಗಳೇನು ಇಲ್ಲಿದೆ ವಿವರ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರಲಿದೆಯೇ ಇಲ್ಲಿದೆ ಹವಾಮಾನ ವರದಿ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮುಂದಿನ ಸುದ್ದಿ
Show comments