ಚೇತರಿಕೆ ಪ್ರಮಾಣ ಹೆಚ್ಚು, ಕೇಸ್ ಕಡಿಮೆ

Webdunia
ಮಂಗಳವಾರ, 18 ಮೇ 2021 (12:32 IST)
ನವದೆಹಲಿ: ಕಳೆದ 26 ದಿನಗಳಿಂದ ಸತತವಾಗಿ ಮೂರು ಲಕ್ಷಕ್ಕಿಂತ ಅಧಿಕ ಕೊರೋನಾ ಪ್ರಕರಣಗಳು ದೇಶದಲ್ಲಿ ದಾಖಲಾಗುತ್ತಿದ್ದವು. ಆದರೆ ಇದೇ ಮೊದಲ ಬಾರಿಗೆ ನಿನ್ನೆ 3 ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ಕಂಡುಬಂದಿದ್ದು, ಕೊಂಚ ನೆಮ್ಮದಿ ತಂದಿದೆ.


ನಿನ್ನೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ್ದಾರೆ. ಕಳೆದ 26 ದಿನಗಳಿಗೆ ಹೋಲಿಸಿದರೆ ನಿನ್ನೆಯೇ ಕಡಿಮೆ ಪ್ರಕರಣಗಳು ಕಂಡುಬಂದಿರುವುದಾಗಿ ಹೇಳಿದ್ದಾರೆ.

ಇನ್ನೊಂದು ಸಮಾಧಾನಕರ ವಿಚಾರವೆಂದರೆ ಇದೀಗ ಚೇತರಿಕೆ ಪ್ರಮಾಣವೂ ಹೆಚ್ಚುತ್ತಿದೆ. ಇದು ಭಾರತದ ಪಾಲಿಗೆ ಶುಭ ಸೂಚನೆ. ಮುಂದಿನ ದಿನಗಳಲ್ಲಿ ಲಸಿಕೆ ಉತ್ಪಾದನೆ ಹೆಚ್ಚಳವಾಗಲಿರುವುದರಿಂದ 18-44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಪ್ರಮಾಣವೂ ಹೆಚ್ಚಳವಾಗಲಿದೆ. ಆಗ ಪ್ರಕರಣಗಳು ಇನ್ನಷ್ಟು ಕಡಿಮೆಯಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments