ಈ ತಿಂಗಳು ದುಪ್ಪಟ್ಟಾಗಲಿದೆ ಕೊರೋನಾ ಸೋಂಕು:ಏಮ್ಸ್ ಎಚ್ಚರಿಕೆ

Webdunia
ಭಾನುವಾರ, 4 ಏಪ್ರಿಲ್ 2021 (10:28 IST)
ನವದೆಹಲಿ: ಕೊರೋನಾ ಎರಡನೇ ಅಲೆ ಈ ತಿಂಗಳಲ್ಲಿ ಮಾರಕವಾಗಬಹುದು. ಕಳೆದ ತಿಂಗಳಿಗಿಂತಲೂ ಅಧಿಕ ಸೋಂಕು ಈ ತಿಂಗಳು ಕಾಣಿಸಿಕೊಳ್ಳಬಹುದು ಎಂದು ದೆಹಲಿಯ ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ.


ದೇಶದ‍ಲ್ಲಿ ಮತ್ತೆ ಕೊರೋನಾ ತಾಂಡವವಾಡುತ್ತಿದ್ದು, ಈ ಪರಿಸ್ಥಿತಿ ಈ ತಿಂಗಳು ಇನ್ನಷ್ಟು ಬಿಗಡಾಯಿಸಬಹುದು. ಈಗಾಗಲೇ ಚಿಂತಾಜನಕ ಸ್ಥಿತಿಗೆ ತಲುಪಿದೆ. ಹೀಗಾಗಿ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದ್ದಾರೆ.

ಹೀಗಾಗಿ ಜನರು ಅತೀವ ಎಚ್ಚರಿಕೆ, ನಿಯಮ ಪಾಲಿಸಬೇಕು. ಹೊರಗಡೆ ಹೋಗುವಾಗ ಮಾಸ್ಕ್ ಬಳಕೆ,  ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಕಳೆದೊಂದು ತಿಂಗಳಿನಿಂದ ಕೊರೋನಾ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ‍್ಯತೆಯಿದೆ ಎಂದು ಅವರು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮಾಧ್ಯಮಗಳಿಗೆ ನಿರ್ಬಂಧ ಪ್ರಜಾಪ್ರಭುತ್ವ ವಿರೋಧಿ ನಡೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments