Webdunia - Bharat's app for daily news and videos

Install App

ಸಾಲು ಸಾಲು ಹಬ್ಬಗಳಿಂದ ಕೊರೋನಾ ಹೆಚ್ಚಾಗುವ ಭೀತಿ

Webdunia
ಭಾನುವಾರ, 29 ಆಗಸ್ಟ್ 2021 (11:28 IST)
ನವದೆಹಲಿ: ಇನ್ನೇನು ಶ್ರಾವಣ ಮಾಸ ಬಂತೆಂದರೆ ಒಂದಾದ ಮೇಲೊಂದರಂತೆ ಹಬ್ಬಗಳೂ ಬರುತ್ತವೆ. ಆದರೆ ಈಗ ಹಬ್ಬಗಳೆಂದರೂ ಜನ ಭಯಬೀಳುವಂತಾಗಿದೆ.

 
ಹಬ್ಬಗಳೆಂದರೆ ಖರೀದಿ, ನೆಂಟರಿಷ್ಟರ ಮನೆಗೆ ಓಡಾಟ ಹೆಚ್ಚುತ್ತದೆ. ಜೊತೆಗೆ ಜನ ಒಟ್ಟು ಸೇರುವುದನ್ನು ತಡೆಯುವುದೇ ಸರ್ಕಾರಕ್ಕೆ ತಲೆನೋವಾಗುತ್ತದೆ.

ಆದರೆ ಇದೆಲ್ಲದರಿಂದ ಮತ್ತೆ ಕೊರೋನಾ ಹೆಚ್ಚಳವಾಗುವ ಭೀತಿಯಿದೆ. ಕೇರಳದಲ್ಲಿ ಓಣಂ ಹಬ್ಬಕ್ಕೆ ಸರ್ಕಾರ ನಿಯಮ ಸಡಿಲಿಸಿದ ಬೆನ್ನಲ್ಲೇ ಅಲ್ಲಿ ಈಗ ಕೊರೋನಾ ಪ್ರಕರಣಗಳು ದುಪಟ್ಟಾಗಿವೆ. ಕರ್ನಾಟಕದಲ್ಲೂ ಇನ್ನೇನು ಗೌರಿ-ಗಣೇಶ ಹಬ್ಬ ಬರಲಿದ್ದು, ಜನ ಸುರಕ್ಷತೆ ಮರೆತು ಓಡಾಡಿದರೆ ಮತ್ತೆ ಕೊರೋನಾ ಸಂಖ್ಯೆ ಹೆಚ್ಚಳವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments