Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್; ಜನರಿಗೆ ಗೋಮೂತ್ರ ಕುಡಿಸಿದ ಬಿಜೆಪಿ ಮುಖಂಡ ಅರೆಸ್ಟ್

Webdunia
ಗುರುವಾರ, 19 ಮಾರ್ಚ್ 2020 (08:00 IST)
ಕೋಲ್ಕತ್ತಾ : ಕೊರೊನಾ ಸೋಂಕಿಗೆ ಮದ್ದು ಎಂದು ಜನರಿಗೆ ಗೋಮೂತ್ರ ಕುಡಿಸಿದ ಬಿಜೆಪಿ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕೋಲ್ಕತ್ತಾದ ಜೋರಸಖೋ ಪ್ರದೇಶದಲ್ಲಿ ನಡೆದಿದೆ.


ನಾರಾಯಣ್ ಚಟರ್ಜಿ(40) ಬಂಧಿತ ಬಿಜೆಪಿ ಮುಖಂಡ. ಈತ ಅಲ್ಲಿನ ಸ್ಥಳೀಯರಿಗೆ ಗೋಮೂತ್ರದಲ್ಲಿ ಪವಾಡವಿದೆ, ಔಷಧೀಯ ಗುಣವಿದೆ, ಇದು ಕೊರೊನಾ ವೈರಸ್ ಗೆ ರಾಮಾಬಾಣವೆಂದು ಹೇಳಿ ಸ್ಥಳೀಯರಿಗೆ ಕುಡಿಸಿದ್ದಾರೆ. ಗೋಮೂತ್ರ ಸೇವಿಸಿದ್ದ ಕೆಲವು ಸ್ಥಳೀಯರು ಆಸ್ಪತ್ರೆಗೆ ದಾಖಲಾಗಿದ್ದು, ಮುಖಂಡನ ವಿರುದ್ಧ ದೂರು ನೀಡಿದ್ದಾರೆ.


ಈ ದೂರಿನ ಆಧಾರದ ಮೇಲೆ ಪೊಲೀಸರು  ಬಿಜೆಪಿ ಮುಖಂಡ ನಾರಾಯಣ್ ಚಟರ್ಜಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ವಿರೋಧ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments