Webdunia - Bharat's app for daily news and videos

Install App

ಕೊರೊನಾ ಭೀತಿ ಹಿನ್ನಲೆ; ಭಕ್ತರಿಗಿಲ್ಲ ರಾಯರ ದರ್ಶನ

Webdunia
ಗುರುವಾರ, 19 ಮಾರ್ಚ್ 2020 (10:19 IST)
ಆಂಧ್ರಪ್ರದೇಶ : ಕೊರೊನಾ ಭೀತಿ ಹಿನ್ನಲೆಯಲ್ಲಿ ಇಂದಿನಿಂದ ಮಂತ್ರಾಲಯ ದೇವಾಲಯವನ್ನು ಬಂದ್ ಮಾಡಲಾಗಿದೆ.


ದೇಶದಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಕಾರಣ ಜನರು ಗುಂಪಾಗಿ ಸೇರುವುದನ್ನು ತಡೆಯಲು ಹಲವು ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಅದೇರೀತಿ ಇದೀಗ ಇಂದಿನಿಂದ  ಮಂತ್ರಾಲಯ ದೇವಾಲಯವನ್ನು ಬಂದ್ ಮಾಡಲಾಗಿದೆ. ಕೊರೊನಾ ಭೀತಿ ದೂರವಾಗುವವರೆಗೂ ಭಕ್ತರು ಮಂತ್ರಾಲಯಕ್ಕೆ ಬರಬೇಡಿ ಎಂದು ಮಠದ ಸ್ವಾಮಿಗಳು ಮನವಿ ಮಾಡಿದ್ದಾರೆ.


ಆದರೆ ಮಠದ ಒಳಗಡೆ ರಾಯರಿಗೆ ಪೂಜೆ ಪುರಸ್ಕಾರ ನಡೆಯಲಿದೆ. ಭಕ್ತರಿಗೆ ಮಾತ್ರ ದರ್ಶನ ರದ್ದು ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಅದೇರೀತಿ ಆದಿಚುಂಚನಗಿರಿ ಹಾಗೂ ನಂಜನಗೂಡು ದೇವಸ್ಥಾನವನ್ನು ಬಂದ್  ಮಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments