Webdunia - Bharat's app for daily news and videos

Install App

ದಿಲ್ಲಿಯಲ್ಲಿ ಕೊರೊನಾ ರಣಕೇಕೆ; ಶವಸಂಸ್ಕಾರಕ್ಕೆ ಜಾಗ ಹುಡುಕಾಟ

Webdunia
ಮಂಗಳವಾರ, 2 ಜೂನ್ 2020 (09:45 IST)
ನವದೆಹಲಿ : ಕೊರೊನಾ ರಣಕೇಕೆಗೆ ರಾಷ್ಟ್ರ ರಾಜಧಾನಿ ದೆಹಲಿ ನಲುಗಿಹೋಗಿದ್ದು, ದಿಲ್ಲಿಯಲ್ಲಿ ಶವಸಂಸ್ಕಾರಕ್ಕೆ ಜಾಗ ಹುಡುಕಾಟ ನಡೆಸುತ್ತಿದ್ದಾರೆ.


ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಸಾವಿರ ದಾಟಿದ್ದು, ನಿನ್ನೆ ಒಂದೇ ದಿನ 50 ಜನ ಕೊರೊನಾಗೆ ಬಲಿಯಾಗಿದ್ದಾರೆ. ಆದಕಾರಣ ಅಂತ್ಯ ಸಂಸ್ಕಾರಕ್ಕೂ ಜಾಗ ಹುಡುಕಿ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ದೆಹಲಿ ಸರ್ಕಾರ ಪತ್ರ ಬರೆದಿದ್ದಾರೆ. ಹಾಗೇ ರೋಗಿಗಳಿಗೆ ಬೆಡ್ ಹಾಕಿ ಚಿಕಿತ್ಸೆಗೆ ಮೀಸಲಿಡಿ ಎಂದು ಜಿಲ್ಲಾಧಿಕಾರಿಗೆ ಸಿಎಂ ಅರವಿಂದ್ ಕ್ರೇಜಿವಾಲ್ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

NEET Paper Leak Row: ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments